ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನಾಚರಣೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ 66ನೇ ಪರಿನಿರ್ವಾಣ ದಿನವನ್ನು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಎಸ್.ಸಿ. ಮೋರ್ಚಾContinue reading “ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನಾಚರಣೆ”

ಬಾಬಾ ಸಾಹೇಬ್ ಡಾ|| ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ”

News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಂಗಳವಾರ ರಾಜ್ಯ ಎಸ್‍ಸಿ ಮತ್ತು ಎಸ್‍ಟಿ ಮೋರ್ಚಾಗಳ ಸಹಯೋಗದೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ” ನಡೆಯಿತು. ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್‍ಟಿ ಮೋರ್ಚಾ ರಾಜ್ಯContinue reading “ಬಾಬಾ ಸಾಹೇಬ್ ಡಾ|| ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ””

ಡಿ.18 ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ: ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಡಿ.18ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶದ ಕುರಿತು ಉಡುಪಿ ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಮಾತನಾಡಿ ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ಡಿ.18ರಂದು ನಡೆಯುವ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶವು ಅತ್ಯಂತ ಮಹತ್ವಪೂರ್ಣವಾಗಿದ್ದು ಜಿಲ್ಲೆಯ ಎಲ್ಲಾ 22 ಪ್ರಕೋಷ್ಠಗಳ ಜಿಲ್ಲಾ ಮತ್ತು ಮಂಡಲContinue reading “ಡಿ.18 ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ: ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆ”

ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ: ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯ

News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು. ಅವರು ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಡಿ.3ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದರು. ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದಿಜಿ ಅವರು ಶ್ರೀಮನ್ನಾರಾಯಣ ಎಂದು ಪ್ರಶ್ನೆಗೆ ಉತ್ತರಿಸಿದರು. ಜನರ ಪಾಲಿಗೆ ಅವರು ಕಲ್ಪವೃಕ್ಷ, ಕಾಮಧೇನು ಎಂದು ಅವರು ತಿಳಿಸಿದರು. ದತ್ತಪೀಠದ ವಿಚಾರದಲ್ಲಿContinue reading “ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ: ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯ”

ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಗೌರವ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಉಡಪಿ: ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಶ್ರೀ ಬಬ್ಬು ಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಆಡಳಿತ ಸಮಿತಿ, ಹತ್ತು ಸಮಸ್ತರು ಮತ್ತು ಗ್ರಾಮಸ್ಥರ ಪರವಾಗಿ ಕೊಡಿ ತಿಂಗಳ ಹರಕೆ ಸೇವೆಯ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಪಠೇಲರ ಮನೆ ಎ.ಜಯಕರ ಶೆಟ್ಟಿಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ಭರತ್ ರಾಜ್ ಕೆ.ಎನ್.,Continue reading “ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಗೌರವ ಸನ್ಮಾನ”

ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ : ಕಾರ್ಯಕಾರಿಣಿ ಸಭೆ

NEWS by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯು ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ಉಸ್ತುವಾರಿ ಅಶೋಕ ಮೂರ್ತಿ ಮಾತನಾಡಿ ಸಂಘಟನಾತ್ಮಕ ವಿಚಾರಗಳ ಕುರಿತುContinue reading “ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ : ಕಾರ್ಯಕಾರಿಣಿ ಸಭೆ”

Design a site like this with WordPress.com
Get started