News By: ಜನತಾಲೋಕವಾಣಿನ್ಯೂಸ್ ಉಡುಪಿ: ರಾಜಸ್ಥಾನ ಮತ್ತು ಚತ್ತೀಸ್ಗಡ ರಾಜ್ಯಗಳಲ್ಲಿ ಅಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ನಿರುದ್ಯೋಗ ಬತ್ತೆ ನೀಡುವ ಭರವಸೆಯನ್ನು ಜಾರಿಗೊಳಿಸದೆ ಜನತೆಗೆ ಮೋಸಗೈದಿರುವ ಕಾಂಗ್ರೆಸ್ ಇದೀಗ ಕರ್ನಾಟಕದಲ್ಲಿ ನೀಡಿರುವ ಅಂತಹುದೇ ಪೊಳ್ಳು ಭರವಸೆಗಳಿಗೆ ಜನತೆ ಮರುಳಾಗಬಾರದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅವರು ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ದ ಅಂಗವಾಗಿ ಕಟಪಾಡಿ ಕೋಟೆ-ಮಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬೂತ್ ಅಧ್ಯಕ್ಷರ ಮನೆಯಲ್ಲಿ ಪ್ರಧಾನಿContinue reading “ಸುಳ್ಳು ಭರವಸೆಗಳಿಗೆ ಮರುಳಾಗದಿರಿ: ಕುಯಿಲಾಡಿ“
Monthly Archives: January 2023
ಬಿಜೆಪಿ ಅಂಬಲಪಾಡಿ ಬೂತ್ ಸಂಖ್ಯೆ 178ರಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಪಕ್ಷದ ಸೂಚನೆಯಂತೆ ‘ವಿಜಯ ಸಂಕಲ್ಪ ಅಭಿಯಾನ’ದ ಅಂಗವಾಗಿ ಜ.29ರಂದು ಅಂಬಲಪಾಡಿ ಬೂತ್ 178ರ ವ್ಯಾಪ್ತಿಯಲ್ಲಿ ನಡೆದ ಮನೆ ಮನೆ ಬೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ‘ಮನ್ ಕೀ ಬಾತ್’ ಕಾರ್ಯಕ್ರಮವನ್ನು ಅಂಬಲಪಾಡಿ ಶರತ್ ಶೆಟ್ಟಿ ಯವರ ಮನೆಯಲ್ಲಿ ವೀಕ್ಷಿಸಿ, ವರದಿ ಮತ್ತು ಫೋಟೋವನ್ನು ಆನ್ಲೈನ್ ಮೂಲಕ ‘ಮನ್ ಕೀ ಬಾತ್’ ವೆಬ್ಸೈಟ್ ಗೆ ಅಪ್ಲೋಡ್ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾContinue reading “ಬಿಜೆಪಿ ಅಂಬಲಪಾಡಿ ಬೂತ್ ಸಂಖ್ಯೆ 178ರಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ”
ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ವಿಠೋಬ ಭಜನಾ ಮಂದಿರ ಬಿಲ್ಲವ ಸೇವಾ ಸಂಘ (ರಿ.), ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಸಂಘದ ನಿಕಟಪೂರ್ವ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಆಡಳಿತ ಸಮಿತಿಯ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ರಮೇಶ್ ಕೋಟ್ಯಾನ್, ವಿನಯ್ ಕುಮಾರ್, ಭಜನಾContinue reading “ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ”
BharOS: ದೇಶದ ಮೊದಲ ʼಮೇಡ್ ಇನ್ ಇಂಡಿಯಾ ಆಪರೇಟಿಂಗ್ ಸಿಸ್ಟಮ್ʼ
News by: ಜನತಾಲೋಕವಾಣಿನ್ಯೂಸ್ Android ಮತ್ತು iOS ಅತ್ಯಂತ ಜನಪ್ರಿಯ ಮೊಬೈಲ್ ಫೋನ್ ಆಪರೇಟಿಂಗ್ ಸಿಸ್ಟಂಗಳಾಗಿವೆ (Operating System). ಈ ಎರಡೂ ಓಎಸ್ಗಳನ್ನು (OS) ಅದ್ಭುತ ವೈಶಿಷ್ಟ್ಯಗಳೊಂದಿಗೆ ಬಳಸಲು ತುಂಬಾ ಸುಲಭವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಹೆಚ್ಚಿನ ಬಳಕೆದಾರರು ಇವುಗಳನ್ನು ಬಳಸುತ್ತಿದ್ದಾರೆ. ಕೆಲವು ಸಮಯದಿಂದ, ಇವುಗಳಿಗೆ ಪೈಪೋಟಿ ನೀಡಲು ಇತರ ಕೆಲವು ಓಎಸ್ಗಳು (OS) ಲಭ್ಯವಾಗುತ್ತಿವೆ. ಹೆಚ್ಚಿನ ವೇಗ, (Speed) ಅದ್ಭುತ ವೈಶಿಷ್ಟ್ಯಗಳು (Features) ಮತ್ತು ಸುರಕ್ಷತೆಯ (Safety) ವಿಷಯದಲ್ಲಿ ಯಾವುದೇ ರಾಜಿ ಇಲ್ಲ, ಇದೀಗContinue reading “BharOS: ದೇಶದ ಮೊದಲ ʼಮೇಡ್ ಇನ್ ಇಂಡಿಯಾ ಆಪರೇಟಿಂಗ್ ಸಿಸ್ಟಮ್ʼ”
ರಾಜ್ಯದ ಜನತೆಗೆ ಬಿಜೆಪಿಯೇ ಭರವಸೆ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ
ಜಿಲ್ಲಾ ಬಿಜೆಪಿಯಿಂದ ‘ವಿಜಯ ಸಂಕಲ್ಪ ಅಭಿಯಾನ’ದ ಸ್ಟಿಕ್ಕರ್ ಬಿಡುಗಡೆ News By: ಜನತಾಲೋಕವಾಣಿನ್ಯೂಸ್ ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗರಿಷ್ಠ ಅಂತರದಿಂದ ಗೆಲ್ಲುವ ಜೊತೆಗೆ ರಾಜ್ಯದಲ್ಲಿ 150 ಕ್ಷೇತ್ರಗಳ ಗೆಲುವಿನ ಮೂಲಕ ಮಗದೊಮ್ಮೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ದ ಸ್ಟಿಕ್ಕರ್ ಮತ್ತು ಗೋಡೆ ಬರಹವನ್ನು ಬಿಡುಗಡೆಗೊಳಿಸಿContinue reading “ರಾಜ್ಯದ ಜನತೆಗೆ ಬಿಜೆಪಿಯೇ ಭರವಸೆ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ”
ಸಿದ್ಧರಾಮಯ್ಯಗೆ ಹಿಂದೂಗಳ ಕಂಡರೆ ಭಯ; ಜಿಹಾದಿಗಳ ಕಂಡರೆ ಪ್ರೀತಿ ಯಾಕೆ?: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಪ್ರಶ್ನೆ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಅಧ:ಪತನದತ್ತ ಸಾಗುತ್ತಿರುವ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ ಹಾಗೂ ಒಂದೇ ವರ್ಗದ ಓಲೈಕೆಯಿಂದಾಗಿ ದೇಶದಾದ್ಯಂತ ಜನತೆಯಿಂದ ತಿರಸ್ಕೃತಗೊಂಡು ಕೇವಲ ಮೂರು ರಾಜ್ಯಗಳ ಅಧಿಕಾರಕ್ಕೆ ಮಾತ್ರ ಸೀಮಿತಗೊಂಡಿದೆ. ತಮ್ಮ ಆಡಳಿತವಿರುವ ಮೂರು ರಾಜ್ಯಗಳಲ್ಲಿ ಉಚಿತ ಭಾಗ್ಯಗಳನ್ನು ಜಾರಿಗೆ ತರಲು ಅಸಮರ್ಥವಾಗಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ಸೋಲಿನ ಭೀತಿಯಿಂದ ಹತಾಶ ಮನೋಭಾವದಲ್ಲಿ ಸಾಧ್ಯವಾಗದಂತಹ ಬೇಕಾಬಿಟ್ಟಿ ಭಾಗ್ಯಗಳನ್ನು ಘೋಷಿಸಲು ಹೊರಟಿರುವುದು ಹಾಸ್ಯಾಸ್ಪದ. ಕೇಸರಿ ಕಂಡರೆ ಮಾರುದ್ದ ಓಡುವ ಮಾಜಿ ಸಿ.ಎಂ. ಸಿದ್ದರಾಮಯ್ಯಗೆ ಹಿಂದೂಗಳ ಕಂಡರೆContinue reading “ಸಿದ್ಧರಾಮಯ್ಯಗೆ ಹಿಂದೂಗಳ ಕಂಡರೆ ಭಯ; ಜಿಹಾದಿಗಳ ಕಂಡರೆ ಪ್ರೀತಿ ಯಾಕೆ?: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಪ್ರಶ್ನೆ”
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನ ಉದ್ಘಾಟನಾ ಕಾರ್ಯಕ್ರಮ
News By: ಜನತಾಲೋಕವಾಣಿನ್ಯೂಸ್ ಕಾಪು: ತೆಂಕ ಪಂಚಾಯತ್ ವ್ಯಾಪ್ತಿಯ ಎರ್ಮಾಳು ‘ಇಂಸ್ಟೆಂಟ್ ಸೀ ರೆಸಾರ್ಟ್’ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಅಭಿಯಾನದ ಬಗ್ಗೆ ಕಾಪು ಕ್ಷೇತ್ರದಲ್ಲಿ ನಡೆಯುತ್ತಿರುವ ಪಕ್ಷದ ಚಟುವಟಿಕೆ ಬಗ್ಗೆ ಹಾಗೂ ಬಿಜೆಪಿ ಗೆಲುವಿನ ಅನಿವಾರ್ಯತೆ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೀಡಿದರು. ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಅಭಿವ್ರಧ್ಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರಿ. ಅಭಿಯಾನಕ್ಕೆ ಚಾಲನೆ ನೀಡಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿContinue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನ ಉದ್ಘಾಟನಾ ಕಾರ್ಯಕ್ರಮ”
ದೇಶದೆಲ್ಲೆಡೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆಗೈದ ಕಾಂಗ್ರೆಸ್ ನಿಂದ ಪ್ರಜಾ ಧ್ವನಿ ಯಾತ್ರೆ ಹಾಸ್ಯಾಸ್ಪದ : ಕುಯಿಲಾಡಿ ಸುರೇಶ್ ನಾಯಕ್ಕೋಟತಟ್ಟು ಗ್ರಾ.ಪಂ.ನ ಬೂತ್ 164ರಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಸ್ವಾತಂತ್ರ್ಯಾನಂತರ ಬ್ರಹ್ಮಾಂಡ ಭ್ರಷ್ಟಾಚಾರದೊಂದಿಗೆ ದುರಾಡಳಿತ ನಡೆಸಿದ್ದ ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆಯಿಂದ ದೇಶದೆಲ್ಲೆಡೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆಗೈದು, ಇದೀಗ ಪ್ರಜಾ ಧ್ವನಿ ಯಾತ್ರೆಗೆ ಮುಂದಾಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅವರು ಕುಂದಾಪುರ ಮಂಡಲದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 164ರಲ್ಲಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿContinue reading “ದೇಶದೆಲ್ಲೆಡೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆಗೈದ ಕಾಂಗ್ರೆಸ್ ನಿಂದ ಪ್ರಜಾ ಧ್ವನಿ ಯಾತ್ರೆ ಹಾಸ್ಯಾಸ್ಪದ : ಕುಯಿಲಾಡಿ ಸುರೇಶ್ ನಾಯಕ್ಕೋಟತಟ್ಟು ಗ್ರಾ.ಪಂ.ನ ಬೂತ್ 164ರಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ”
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನ
News by: ಜನತಾಲೋಕವಾಣಿನ್ಯೂಸ್ ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನದ ಅನ್ವಯ ಸಭೆಯನ್ನು 19/01/2023 ನೇ ಗುರುವಾರ ಸಂಜೆ 4 ಗಂಟೆಗೆ ಸರಿಯಾಗಿ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಕಾಪು ಪುರಸಭೆ ವ್ಯಾಪ್ತಿಯ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಆದ ಸಂದೀಪ್ ಶೆಟ್ಟಿ ಕಲ್ಯ ಅಧ್ಯಕ್ಷತೆ ವಹಿಸಿದ್ದರು. ಕಾಪು ಮಂಡಲ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ವಿಸ್ತಾರವಾಗಿContinue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನ”
ಜ.21ರಿಂದ 29: ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ವನ್ನು ಯಶಸ್ವಿಗೊಳಿಸಲು ಕುಯಿಲಾಡಿ ಕರೆ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಜಿಲ್ಲೆಯಾದ್ಯಂತ ಜ.2ರಿಂದ ಜ.12ರ ವರೆಗೆ ನಡೆದ ‘ಬೂತ್ ವಿಜಯ ಅಭಿಯಾನ’ವು 100% ಪ್ರಗತಿಯೊಂದಿಗೆ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸನ್ನು ಸಾಧಿಸಿದೆ. ಇದೀಗ ಎರಡನೇ ಹಂತದಲ್ಲಿ ಜ.21ರಿಂದ ಜ.29ರ ವರೆಗೆ ನಡೆಯಲಿರುವ ‘ವಿಜಯ ಸಂಕಲ್ಪ ಅಭಿಯಾನ’ವನ್ನು ಕೂಡಾ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಜ.17ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿContinue reading “ಜ.21ರಿಂದ 29: ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ವನ್ನು ಯಶಸ್ವಿಗೊಳಿಸಲು ಕುಯಿಲಾಡಿ ಕರೆ”