News By: ಜನತಾಲೋಕವಾಣಿನ್ಯೂಸ್ ಕಾಪು: ಅಲೆವೂರು ಒಂದನೇ ವಾರ್ಡ್ ನಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಶಕ್ತಿಕೇಂದ್ರ ಉಸ್ತುವಾರಿ ದಿನಕರ್ ಬಾಬು ಚಾಲನೆ ನೀಡಿದರು. ಇಂದಿನಿಂದ ಜ.12 ನೇ ತಾರೀಕಿನವರೆಗೆ ಎಲ್ಲ ಬೂತ್ ಗಳಲ್ಲಿ ಪಕ್ಷ ಹಲವು ಕಾರ್ಯಕ್ರಮಗಳನ್ನು ನೀಡಿದ್ದು ಮುಖ್ಯವಾಗಿ ಬೂತ್ ಸಮಿತಿ ಪರಿಶೀಲನೆ, ಪೇಜ್ ಪ್ರಮುಖ್, ಮನೆ ಮನೆಗಳಿಗೆ ಭೇಟಿ ನೀಡಿ ಪಕ್ಷದ ಧ್ವಜ ಹಾಕಿಸುವುದು, ಬೂತ್ ಸಭೆಗಳನ್ನು ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಿ ನಡೆಸುವುದು. ಈ ಎಲ್ಲ ಕಾರ್ಯಕ್ರಮಗಳನ್ನು ಮಾಡಬೇಕೆನ್ನುವ ಕರೆContinue reading “ಅಲೆವೂರು ಒಂದನೇ ವಾರ್ಡ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರ ವಾರ್ಡ್ ನಲ್ಲಿ “ಬೂತ್ ವಿಜಯ ಅಭಿಯಾನ” ಕ್ಕೆ ಚಾಲನೆ”
Daily Archives: January 2, 2023
ಬೂತ್ ವಿಜಯ ಸಂಕಲ್ಪದೊಂದಿಗೆ ಕ್ಷೇತ್ರ ಮತ್ತು ರಾಜ್ಯವನ್ನು ಗೆಲ್ಲಲು ಕುಯಿಲಾಡಿ ಕರೆ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಜಿಲ್ಲೆಯ 1,111 ಬೂತ್ ಗಳಲ್ಲೂ ಜ.2 ರಿಂದ ಜ.12ರ ವರೆಗೆ ನಡೆಯಲಿರುವ ಬೂತ್ ವಿಜಯ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ಥರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಣ್ಣ ಪುಟ್ಟ ವಿಚಾರಗಳನ್ನು ಬದಿಗಿಟ್ಟು ಬೂತ್ ವಿಜಯದ ಸಂಕಲ್ಪದೊಂದಿಗೆ ಕ್ಷೇತ್ರ ಮತ್ತು ರಾಜ್ಯವನ್ನು ಗೆಲ್ಲಲು ಸನ್ನದ್ಧರಾಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ವತಿಯಿಂದ ನಡೆಯುವ ‘ಬೂತ್ ವಿಜಯ ಅಭಿಯಾನ’ವನ್ನು ಕಾಪುContinue reading “ಬೂತ್ ವಿಜಯ ಸಂಕಲ್ಪದೊಂದಿಗೆ ಕ್ಷೇತ್ರ ಮತ್ತು ರಾಜ್ಯವನ್ನು ಗೆಲ್ಲಲು ಕುಯಿಲಾಡಿ ಕರೆ”