NEWS By : ಜನತಾಲೋಕವಾಣಿನ್ಯೂಸ್ ಉಡುಪಿ:ಈಡಿಗ, ಬಿಲ್ಲವ, ನಾಮದಾರಿ ಸಹಿತ 26 ಉಪ ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಪ್ರತ್ಯೇಕ ಕೋಶ ಹಾಗೂ ಸಪರೇಟ್ ಕಾರ್ಪಸ್ ಫಂಡ್ ಮೂಲಕ ಸ್ಥಾಪಿಸಲಾದ ‘ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶ’ವನ್ನು ಪರಿವರ್ತಿಸಿ ಪ್ರಸಕ್ತ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನಾಗಿ ಘೋಷಿಸಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಹಿಂದುಳಿದ ವರ್ಗಗಳಿಗೆ ಸೇರಿದ ಸದ್ರಿ ಸಮುದಾಯಗಳContinue reading “ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಘೋಷಣೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ”
Daily Archives: January 5, 2023
‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ; ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯ ಅಭಿನಂದನೀಯ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಲ್ಲವ, ಈಡಿಗ, ನಾಮದಾರಿ ಸಹಿತ 26 ಉಪ ಪಂಗಡಗಳ ಹಲವಾರು ವರ್ಷಗಳ ಬೇಡಿಕೆಯನ್ನು ಮನ್ನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಈ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನು ಡಿ.5ರಂದು ಘೋಷಿಸಿರುವ ಐತಿಹಾಸಿಕ ನಿರ್ಣಯ ಅಭಿನಂದನೀಯ ಎಂದು ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿ ಸದಸ್ಯ ಹಾಗೂ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷContinue reading “‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ; ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯ ಅಭಿನಂದನೀಯ”