News by: ಜನತಾಲೋಕವಾಣಿನ್ಯೂಸ್ ಕಾಪು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯಡಿ ಅಲೆವೂರು ಗ್ರಾಮ ಪಂಚಾಯತ್ ಗೆ ಸುಮಾರು 10 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು ಟೆಂಡರ್ ಪ್ರಕ್ರಿಯ ಅಂತಿಮ ಹಂತದಲ್ಲಿರುತ್ತದೆ. ಈ ಯೋಜನೆಯ ಪ್ರಕಾರ ಮುಂದಿನ ಮೂವತ್ತು ವರ್ಷಗಳ ಕಾಲ ಎಲ್ಲಾ ಮನೆ ಮನೆ ಗಳಿಗೆ ಶುಧ್ದ ನೀರನ್ನು ಪ್ರತೀ ವ್ಯಕ್ತಿಗೆ ಕನಿಷ್ಠ 55 ಲೀಟರ್ ನಷ್ಟು ನೀರು ಒದಗಿಸುವ ಯೋಜನೆ. ಈ ಯೋಜನೆಗೆ ಕೇಂದ್ರ ಸರಕಾರ ಶೇ.45, ರಾಜ್ಯ ಸರಕಾರContinue reading “ಜಲ ಜೀವನ್ ಮಿಷನ್ ಅಲೆವೂರು ಪಂಚಾಯತ್ ಗೆ ರೂ.10 ಕೋಟಿ ಅನುದಾನ – ಶ್ರೀಕಾಂತ ನಾಯಕ್”
Daily Archives: January 6, 2023
ಬಿಜೆಪಿ ಬೂತ್ ವಿಜಯ ಅಭಿಯಾನ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ : ಕುಯಿಲಾಡಿ
News by: ಜನತಾಲೋಕವಾಣಿನ್ಯೂಸ್ ಉಡುಪಿ:ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಪಕ್ಷದ ಸೂಚನೆಯಂತೆ ಜ.2ರಂದು ಪ್ರಾರಂಭಗೊಂಡು ಜ.12ರ ವರೆಗೆ ಜಿಲ್ಲೆಯ ಎಲ್ಲಾ 1,1111 ಮತಗಟ್ಟೆಗಳಲ್ಲಿ ನಡೆಯಲಿರುವ ಬೂತ್ ವಿಜಯ ಅಭಿಯಾನ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜ.6ರಂದು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜ.2ರಂದು ಜಿಲ್ಲೆಯ ಎಲ್ಲ 6 ಮಂಡಲ ಕೇಂದ್ರಗಳಲ್ಲಿ ಬೂತ್ ಅಧ್ಯಕ್ಷರ ನೇತೃತ್ವದಲ್ಲಿ ಕೇಂದ್ರ ಸಚಿವೆ ಕು!Continue reading “ಬಿಜೆಪಿ ಬೂತ್ ವಿಜಯ ಅಭಿಯಾನ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ : ಕುಯಿಲಾಡಿ”
ಮಣಿಪುರ ಗ್ರಾಮದ ದೆಂದೂರುಕಟ್ಟೆಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ:ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿ
News by: ಜನತಾಲೋಕವಾಣಿನ್ಯೂಸ್ ಕಾಪು: ಬೂತ್ ವಿಜಯ ಅಭಿಯಾನದ ರಾಜ್ಯ ಸಂಚಾಲಕರು, ರಾಜ್ಯ ಸರಕಾರದ ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿಕೇಂದ್ರ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಿದರು. ಹಾಗೂ ಬೂತ್ ಸಂಖ್ಯೆ 54 ರಲ್ಲಿ ಅಶೋಕ್ ಶೆಟ್ಟಿಯವರ ಮನೆಯಲ್ಲಿ ಪಕ್ಷದ ಧ್ವಜ ಹಾರಿಸಿದರು. ಕಾರ್ಯಕರ್ತರಿಗೆ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆಗೈದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆContinue reading “ಮಣಿಪುರ ಗ್ರಾಮದ ದೆಂದೂರುಕಟ್ಟೆಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ:ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿ”