ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2,500 ಕೆಎಲ್ (25 ಲಕ್ಷ ಲೀಟರ್) ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ: ಶೋಭಾ ಕರಂದ್ಲಾಜೆ

News by: ಜನತಾಲೋಕವಾಣಿನ್ಯೂಸ್ 2022-23ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5,472 ಕೆಎಲ್ ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತ ಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2,472 ಕೆಎಲ್ + 3,000 ಕೆಎಲ್ ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಇಂದು ದಿನಾಂಕ 12.1.2023ರಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆಗಿಂತಲೂ ಹೆಚ್ಚುವರಿಯಾಗಿ 2,500 ಕೆಎಲ್ ಸೀಮೆ ಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿContinue reading “ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2,500 ಕೆಎಲ್ (25 ಲಕ್ಷ ಲೀಟರ್) ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ: ಶೋಭಾ ಕರಂದ್ಲಾಜೆ”

Design a site like this with WordPress.com
Get started