News by: ಜನತಾಲೋಕವಾಣಿನ್ಯೂಸ್ ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನದ ಅನ್ವಯ ಸಭೆಯನ್ನು 19/01/2023 ನೇ ಗುರುವಾರ ಸಂಜೆ 4 ಗಂಟೆಗೆ ಸರಿಯಾಗಿ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಕಾಪು ಪುರಸಭೆ ವ್ಯಾಪ್ತಿಯ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಆದ ಸಂದೀಪ್ ಶೆಟ್ಟಿ ಕಲ್ಯ ಅಧ್ಯಕ್ಷತೆ ವಹಿಸಿದ್ದರು. ಕಾಪು ಮಂಡಲ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ವಿಸ್ತಾರವಾಗಿContinue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನ”