News By: ಜನತಾಲೋಕವಾಣಿನ್ಯೂಸ್ ಉಡುಪಿ: ಸ್ವಾತಂತ್ರ್ಯಾನಂತರ ಬ್ರಹ್ಮಾಂಡ ಭ್ರಷ್ಟಾಚಾರದೊಂದಿಗೆ ದುರಾಡಳಿತ ನಡೆಸಿದ್ದ ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆಯಿಂದ ದೇಶದೆಲ್ಲೆಡೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆಗೈದು, ಇದೀಗ ಪ್ರಜಾ ಧ್ವನಿ ಯಾತ್ರೆಗೆ ಮುಂದಾಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅವರು ಕುಂದಾಪುರ ಮಂಡಲದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 164ರಲ್ಲಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿContinue reading “ದೇಶದೆಲ್ಲೆಡೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆಗೈದ ಕಾಂಗ್ರೆಸ್ ನಿಂದ ಪ್ರಜಾ ಧ್ವನಿ ಯಾತ್ರೆ ಹಾಸ್ಯಾಸ್ಪದ : ಕುಯಿಲಾಡಿ ಸುರೇಶ್ ನಾಯಕ್ಕೋಟತಟ್ಟು ಗ್ರಾ.ಪಂ.ನ ಬೂತ್ 164ರಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ”