ಸಿದ್ಧರಾಮಯ್ಯಗೆ ಹಿಂದೂಗಳ ಕಂಡರೆ ಭಯ; ಜಿಹಾದಿಗಳ ಕಂಡರೆ ಪ್ರೀತಿ ಯಾಕೆ?: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಪ್ರಶ್ನೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಅಧ:ಪತನದತ್ತ ಸಾಗುತ್ತಿರುವ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ ಹಾಗೂ ಒಂದೇ ವರ್ಗದ ಓಲೈಕೆಯಿಂದಾಗಿ ದೇಶದಾದ್ಯಂತ ಜನತೆಯಿಂದ ತಿರಸ್ಕೃತಗೊಂಡು ಕೇವಲ ಮೂರು ರಾಜ್ಯಗಳ ಅಧಿಕಾರಕ್ಕೆ ಮಾತ್ರ ಸೀಮಿತಗೊಂಡಿದೆ. ತಮ್ಮ ಆಡಳಿತವಿರುವ ಮೂರು ರಾಜ್ಯಗಳಲ್ಲಿ ಉಚಿತ ಭಾಗ್ಯಗಳನ್ನು ಜಾರಿಗೆ ತರಲು ಅಸಮರ್ಥವಾಗಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ಸೋಲಿನ ಭೀತಿಯಿಂದ ಹತಾಶ ಮನೋಭಾವದಲ್ಲಿ ಸಾಧ್ಯವಾಗದಂತಹ ಬೇಕಾಬಿಟ್ಟಿ ಭಾಗ್ಯಗಳನ್ನು ಘೋಷಿಸಲು ಹೊರಟಿರುವುದು ಹಾಸ್ಯಾಸ್ಪದ. ಕೇಸರಿ ಕಂಡರೆ ಮಾರುದ್ದ ಓಡುವ ಮಾಜಿ ಸಿ.ಎಂ. ಸಿದ್ದರಾಮಯ್ಯಗೆ ಹಿಂದೂಗಳ ಕಂಡರೆContinue reading “ಸಿದ್ಧರಾಮಯ್ಯಗೆ ಹಿಂದೂಗಳ ಕಂಡರೆ ಭಯ; ಜಿಹಾದಿಗಳ ಕಂಡರೆ ಪ್ರೀತಿ ಯಾಕೆ?: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಪ್ರಶ್ನೆ”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನ ಉದ್ಘಾಟನಾ ಕಾರ್ಯಕ್ರಮ

News By: ಜನತಾಲೋಕವಾಣಿನ್ಯೂಸ್ ಕಾಪು: ತೆಂಕ ಪಂಚಾಯತ್ ವ್ಯಾಪ್ತಿಯ ಎರ್ಮಾಳು ‘ಇಂಸ್ಟೆಂಟ್ ಸೀ ರೆಸಾರ್ಟ್’ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಅಭಿಯಾನದ ಬಗ್ಗೆ ಕಾಪು ಕ್ಷೇತ್ರದಲ್ಲಿ ನಡೆಯುತ್ತಿರುವ ಪಕ್ಷದ ಚಟುವಟಿಕೆ ಬಗ್ಗೆ ಹಾಗೂ ಬಿಜೆಪಿ ಗೆಲುವಿನ ಅನಿವಾರ್ಯತೆ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೀಡಿದರು. ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಅಭಿವ್ರಧ್ಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರಿ. ಅಭಿಯಾನಕ್ಕೆ ಚಾಲನೆ ನೀಡಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿContinue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನ ಉದ್ಘಾಟನಾ ಕಾರ್ಯಕ್ರಮ”

Design a site like this with WordPress.com
Get started