ಜಿಲ್ಲಾ ಬಿಜೆಪಿಯಿಂದ ‘ವಿಜಯ ಸಂಕಲ್ಪ ಅಭಿಯಾನ’ದ ಸ್ಟಿಕ್ಕರ್ ಬಿಡುಗಡೆ News By: ಜನತಾಲೋಕವಾಣಿನ್ಯೂಸ್ ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗರಿಷ್ಠ ಅಂತರದಿಂದ ಗೆಲ್ಲುವ ಜೊತೆಗೆ ರಾಜ್ಯದಲ್ಲಿ 150 ಕ್ಷೇತ್ರಗಳ ಗೆಲುವಿನ ಮೂಲಕ ಮಗದೊಮ್ಮೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ದ ಸ್ಟಿಕ್ಕರ್ ಮತ್ತು ಗೋಡೆ ಬರಹವನ್ನು ಬಿಡುಗಡೆಗೊಳಿಸಿContinue reading “ರಾಜ್ಯದ ಜನತೆಗೆ ಬಿಜೆಪಿಯೇ ಭರವಸೆ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ”