News By: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ವಿಠೋಬ ಭಜನಾ ಮಂದಿರ ಬಿಲ್ಲವ ಸೇವಾ ಸಂಘ (ರಿ.), ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಸಂಘದ ನಿಕಟಪೂರ್ವ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಆಡಳಿತ ಸಮಿತಿಯ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ರಮೇಶ್ ಕೋಟ್ಯಾನ್, ವಿನಯ್ ಕುಮಾರ್, ಭಜನಾContinue reading “ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ”