News By: ಜನತಾಲೋಕವಾಣಿನ್ಯೂಸ್ ಉಡುಪಿ: ಪಕ್ಷದ ಸೂಚನೆಯಂತೆ ‘ವಿಜಯ ಸಂಕಲ್ಪ ಅಭಿಯಾನ’ದ ಅಂಗವಾಗಿ ಜ.29ರಂದು ಅಂಬಲಪಾಡಿ ಬೂತ್ 178ರ ವ್ಯಾಪ್ತಿಯಲ್ಲಿ ನಡೆದ ಮನೆ ಮನೆ ಬೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ‘ಮನ್ ಕೀ ಬಾತ್’ ಕಾರ್ಯಕ್ರಮವನ್ನು ಅಂಬಲಪಾಡಿ ಶರತ್ ಶೆಟ್ಟಿ ಯವರ ಮನೆಯಲ್ಲಿ ವೀಕ್ಷಿಸಿ, ವರದಿ ಮತ್ತು ಫೋಟೋವನ್ನು ಆನ್ಲೈನ್ ಮೂಲಕ ‘ಮನ್ ಕೀ ಬಾತ್’ ವೆಬ್ಸೈಟ್ ಗೆ ಅಪ್ಲೋಡ್ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾContinue reading “ಬಿಜೆಪಿ ಅಂಬಲಪಾಡಿ ಬೂತ್ ಸಂಖ್ಯೆ 178ರಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ”