Design a site like this with WordPress.com
Get started

ಉಡುಪಿ ಚಿಕ್ಕಮಗಳೂರು ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ರೇಲ್ವೆ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗದ ಜನರ ಬೇಡಿಕೆಯನ್ನು ಕೇಂದ್ರ ಸರ್ಕಾರದ ರೇಲ್ವೆ ಇಲಾಖೆ ಈಡೇರಿಸಿದೆ. ಈ ಕೆಳಗಿನ ರೈಲುಗಳ ನಿಲುಗಡೆಗೆ ಬಹುದಿನಗಳಿಂದ ಜನರ ಬೇಡಿಕೆಯಿದ್ದು ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ರೇಲ್ವೆ ಸಚಿವರಿಗೆ ಪತ್ರ ಬರೆದು, ಸಭೆ ನಡೆಸಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಉಡುಪಿ ಹಾಗೂContinue reading “ಉಡುಪಿ ಚಿಕ್ಕಮಗಳೂರು ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ರೇಲ್ವೆ ಇಲಾಖೆ,
ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ”

ನಿಧನ : ಶ್ರೀಮತಿ ರಾಧು ಪೂಜಾರ್ತಿ ಅಂಬಲಪಾಡಿ

ಉಡುಪಿ: ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದ ಬಳಿಯ ನಿವಾಸಿ ದಿ! ತೋಮ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ರಾಧು ಪೂಜಾರ್ತಿ(95 ವರ್ಷ) ಇವರು ಫೆ.27ರಂದು ಸ್ವಗೃಹದಲ್ಲಿ ನಿಧನರಾದರು. ಸುಧೀರ್ಘ ಅವಧಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಇವರು ಭಜನಾ ಮಂದಿರದ ವಾರದ ಭಜನಾ ಪೂಜೆಯಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದು ಜನಾನುರಾಗಿಯಾಗಿದ್ದರು. ಇವರು ಪುತ್ರ ಟೈಲರ್ ಶಂಕರ ಪೂಜಾರಿ ಸಹಿತ ಇಬ್ಬರು ಪುತ್ರಿಯರು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ.

ರಾಜ್ಯ ಬಜೆಟ್ ದಿಟ್ಟ ನಿರ್ಧಾರದ ಸಮತೋಲಿತ ಅಭಿವೃದ್ಧಿ ಪರ ಬಜೆಟ್ : ಉಡುಪಿ ಜಿಲ್ಲಾ ಬಿಜೆಪಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ 2023ನೇ ಸಾಲಿನ ರಾಜ್ಯ ಬಜೆಟ್ ಎಲ್ಲಾ ವರ್ಗದ ಜನತೆ ಹಾಗೂ ಎಲ್ಲಾ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ನೀಡಿರುವ ದಿಟ್ಟ ನಿರ್ಧಾರದ, ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ. ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ನೇರವಾಗಿContinue reading “ರಾಜ್ಯ ಬಜೆಟ್ ದಿಟ್ಟ ನಿರ್ಧಾರದ ಸಮತೋಲಿತ ಅಭಿವೃದ್ಧಿ ಪರ ಬಜೆಟ್ : ಉಡುಪಿ ಜಿಲ್ಲಾ ಬಿಜೆಪಿ”

ಕಾಂಗ್ರೆಸ್ಸಿನ ಅಪಪ್ರಚಾರಗಳಿಗೆ ಕಡಿವಾಣದ ಜೊತೆಗೆ ಅವಿಭಜಿತ ದ.ಕ. ಜಿಲ್ಲೆಯ ಎಲ್ಲಾ ಸ್ಥಾನದ ಗೆಲುವಿಗೆ ಶ್ರಮಿಸಿ: ಕುಯಿಲಾಡಿಬಿಜೆಪಿ ಮಂಗಳೂರು ವಿಭಾಗ ಮಟ್ಟದ ಮಾಧ್ಯಮ, ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರ

News By: ಜನತಾಲೋಕವಾಣಿನ್ಯೂಸ್ ಉಡುಪಿ: 2014ರ ಚುನಾವಣೆಯನ್ನು ಅವಲೋಕಿಸಿದರೆ ಸಾಮಾಜಿಕ ಜಾಲತಾಣದ ಅಗತ್ಯತೆ ಮತ್ತು ಅನಿವಾರ್ಯತೆಯ ಮಹತ್ವ ತಿಳಿಯುತ್ತದೆ. ಇಂದು ಸಾಮಾಜಿಕ ಜಾಲತಾಣದ ಮೂಲಕ ಯಾವುದೇ ಕ್ಷಣದ ಘಟನೆಗಳನ್ನು ಗಮನಿಸಿ ಅದೇ ಕ್ಷಣಕ್ಕೆ ಸ್ಪಂದಿಸುವ ಪ್ರಕ್ರಿಯೆ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪ್ರಮುಖರು ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳ ಅಪಪ್ರಚಾರ ಹಾಗೂ ಸುಳ್ಳಿನ ಜಾಲವನ್ನು ಭೇದಿಸಿ ಕಡಿವಾಣ ಹಾಕುವ ಜೊತೆಗೆ ಸರಕಾರದ ಅಭಿವೃದ್ಧಿ ಕೆಲಸ ಕಾರ್ಯಗಳು ಹಾಗೂ ಜನಪರ ಯೋಜನೆಗಳನ್ನು ಪ್ರಚುರಪಡಿಸಿContinue reading “ಕಾಂಗ್ರೆಸ್ಸಿನ ಅಪಪ್ರಚಾರಗಳಿಗೆ ಕಡಿವಾಣದ ಜೊತೆಗೆ ಅವಿಭಜಿತ ದ.ಕ. ಜಿಲ್ಲೆಯ ಎಲ್ಲಾ ಸ್ಥಾನದ ಗೆಲುವಿಗೆ ಶ್ರಮಿಸಿ: ಕುಯಿಲಾಡಿಬಿಜೆಪಿ ಮಂಗಳೂರು ವಿಭಾಗ ಮಟ್ಟದ ಮಾಧ್ಯಮ, ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರ”

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ರಾಜ್‌ಕುಮಾರ್‌ ಬಹರೈನ್, ಅಂಬಲಪಾಡಿ ಇವರಿಗೆ ಹುಟ್ಟೂರ ಸನ್ಮಾನ ‘ರಾಜಾಭಿನಂದನೆ’

News By: ಜನತಾಲೋಕವಾಣಿನ್ಯೂಸ್ ಉಡುಪಿ, ಫೆ.21: ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ರಾಜ್ ಕುಮಾರ್‌ ಬಹರೈನ್, ಅಂಬಲಪಾಡಿ ಇವರಿಗೆ ಹುಟ್ಟೂರ ಸಮ್ಮಾನ ‘ರಾಜಾಭಿನಂದನೆ’ ಉಡುಪಿ ಪುರಭವನದಲ್ಲಿ ನಡೆಯಿತು. ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಂ ಧರ್ಮಸ್ಥಳ ಇದರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರು ಮಾತನಾಡಿ, ಅಂಬಲಪಾಡಿ ನಿವಾಸಿ ದಿ। ಭಾಸ್ಕರ್ ಪಾಲನ್, ಸುಂದರಿ ಪೂಜಾರ್ತಿಯವರ ಜೇಷ್ಠ ಪುತ್ರರಾಗಿ ಸಮಾಜ ಸೇವೆ ಹಾಗೂ ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯ ಕಂಪನ್ನು ಅರಬ್ ರಾಷ್ಟ್ರದಲ್ಲಿContinue reading “ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ರಾಜ್‌ಕುಮಾರ್‌ ಬಹರೈನ್, ಅಂಬಲಪಾಡಿ ಇವರಿಗೆ ಹುಟ್ಟೂರ ಸನ್ಮಾನ ‘ರಾಜಾಭಿನಂದನೆ’”

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ಬಿಡುಗಡೆ; ನುಡಿದಂತೆ ನಡೆದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಈಡಿಗ-ಬಿಲ್ಲವ ಸೇರಿ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ ಸಲ್ಲಿಸಿದೆ. ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ದೊರಕಿರುವ ಹಿನ್ನೆಲೆಯಲ್ಲಿ ಬಿಲ್ಲವ, ಈಡಿಗ ಸಹಿತ 26 ಜಾತಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಸವಲತ್ತುಗಳ ಜೊತೆಗೆ ಈ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಅನೇಕContinue reading “ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ಬಿಡುಗಡೆ; ನುಡಿದಂತೆ ನಡೆದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”

ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಲು ಜೆ.ಪಿ. ನಡ್ಡಾ ಕರೆ

News By: ಜನತಾಲೋಕವಾಣಿನ್ಯೂಸ್ ಉಡುಪಿ, ಫೆ.20 : ಕರ್ನಾಟಕದ ಬಿಜೆಪಿ ಸರಕಾರವು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಉಡುಪಿಯಲ್ಲಿ ಜಿಲ್ಲಾ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ತಳಮಟ್ಟದಲ್ಲಿ ಬಲಪಡಿಸಿ. ಬಿಜೆಪಿ ಸರಕಾರಗಳ ವಿಶೇಷ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸಿ ಎಂದು ಮನವಿ ಮಾಡಿದರು. ಮೋದಿಜಿ ಅವರ 9Continue reading “ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಲು ಜೆ.ಪಿ. ನಡ್ಡಾ ಕರೆ”

ಕಾಂಗ್ರೆಸ್ಸಿಗೆ ಎಲ್ಲದರಲ್ಲೂ ಜಾತಿ ಹುಡುಕುವ ಗೀಳು : ಉಡುಪಿ ಜಿಲ್ಲಾ ಬಿಜೆಪಿ ಟೀಕೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಚುನಾವಣೆ ಸಮೀಪಿಸುತ್ತಿದ್ದಂತೆ ಯಾವುದೇ ಮೌಲ್ಯಾಧಾರಿತ ವಿಚಾರಗಳಿಲ್ಲದೆ ಚಡಪಡಿಸುತ್ತಿರುವ ಕಾಂಗ್ರೆಸ್ಸಿಗೆ ಎಲ್ಲದರಲ್ಲೂ ಜಾತಿ ಹುಡುಕುವ ಗೀಳು ಹೆಚ್ಚಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಬಾರಿ ಮಂಡಿಸಿರುವ ಬಜೆಟ್ ಎಲ್ಲ ವರ್ಗಗಳ ಜನತೆಯ ಹಿತವನ್ನು ಗಮನದಲ್ಲಿಟ್ಟಕೊಂಡು ನೀಡಿದ ದೂರದರ್ಶಿತ್ವ ಹೊಂದಿರುವ ಸರ್ವ ಸ್ಪರ್ಶಿ; ಸರ್ವ ವ್ಯಾಪಿ ಬಜೆಟ್ ಆಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಬಿಲ್ಲವ-ಮೊಗವೀರ ಸಮಾಜವನ್ನು ಬಜೆಟ್ ನಲ್ಲಿ ಕಡೆಗಣಿಸಲಾಗಿದೆ ಎಂದಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರವರContinue reading “ಕಾಂಗ್ರೆಸ್ಸಿಗೆ ಎಲ್ಲದರಲ್ಲೂ ಜಾತಿ ಹುಡುಕುವ ಗೀಳು : ಉಡುಪಿ ಜಿಲ್ಲಾ ಬಿಜೆಪಿ ಟೀಕೆ”

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದ ಉಡುಪಿ ಜಿಲ್ಲಾ ಬೂತ್ ಸಮಿತಿ ಸಮಾವೇಶಕ್ಕೆ ಚಪ್ಪರ ಮಹೂರ್ತ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಫೆ.20ರಂದು ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರ ನೇತೃತ್ವದಲ್ಲಿ ನಡೆಯಲಿರುವ ಬೂತ್ ಸಮಿತಿ ಸಮಾವೇಶಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದContinue reading “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದ ಉಡುಪಿ ಜಿಲ್ಲಾ ಬೂತ್ ಸಮಿತಿ ಸಮಾವೇಶಕ್ಕೆ ಚಪ್ಪರ ಮಹೂರ್ತ”

ಫೆ.19 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ ಕುಮಾರ್ ಬಹರೈನ್, ಅಂಬಲಪಾಡಿ ಇವರಿಗೆ ಸಾರ್ವಜನಿಕ ಸನ್ಮಾನ – ರಾಜಾಭಿನಂದನೆ

News by: ಜನತಾಲೋಕವಾಣಿನ್ಯೂಸ್ ಸಾಗರದಾಚೆ ಅರಬ್ ದೇಶದಲ್ಲಿ ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯ ಕಂಪನ್ನು ಪಸರಿಸಿ ಮೇಳೈಸಿರುವ ಉಡುಪಿ – ಅಂಬಲಪಾಡಿಯ ರಾಜ್ ಕುಮಾರ್ ಬಹರೈನ್ ಇವರಿಗೆ ಪ್ರಸಕ್ತ 2022ನೇ ಸಾಲಿನ ಪ್ರತಿಷ್ಠಿತ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಒಲಿದು ಬಂದಿದೆ. ಈ ಹಿನ್ನೆಲೆಯಲ್ಲಿ ‘ರಾಜಾಭಿನಂದನಾ ಸಮಿತಿ ಉಡುಪಿ’ ಇದರ ನೇತೃತ್ವದಲ್ಲಿ ಸಾರ್ವಜನಿಕ ಸನ್ಮಾನ “ರಾಜಾಭಿನಂದನೆ” ಕಾರ್ಯಕ್ರಮವನ್ನು ಫೆ.19 ರವಿವಾರ ಮಧ್ಯಾಹ್ನ ಗಂಟೆ 3.30ರಿಂದ ಉಡುಪಿ ಪುರಭವನದಲ್ಲಿ ಆಯೋಜಿಸಲಾಗಿದೆ. ಮೂಲತ: ಉಡುಪಿ ಜಿಲ್ಲೆಯ ಅಂಬಲಪಾಡಿ ಗ್ರಾಮ ಪಂಚಾಯತ್Continue reading “ಫೆ.19 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ ಕುಮಾರ್ ಬಹರೈನ್, ಅಂಬಲಪಾಡಿ ಇವರಿಗೆ ಸಾರ್ವಜನಿಕ ಸನ್ಮಾನ – ರಾಜಾಭಿನಂದನೆ”