News By: ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವ ಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ವಿನಿಯೋಗಿಸುವ ಉತ್ತಮ ದೂರದರ್ಶಿತ್ವದ ಯೋಜನೆ ನೀಡಲಾಗಿದೆ. ಜಗತ್ತಿನೆಲ್ಲೆಡೆ ಆರ್ಥಿಕ ಹಿಂಜರಿತ ಇದ್ದರೂ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ದಿಟ್ಟContinue reading “ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ : ಕುಯಿಲಾಡಿ ಸುರೇಶ್ ನಾಯಕ್”
Daily Archives: February 1, 2023
ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ : ಕುಯಿಲಾಡಿ ಸುರೇಶ್ ನಾಯಕ್
News By: ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವ ಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ವಿನಿಯೋಗಿಸುವ ಉತ್ತಮ ದೂರದರ್ಶಿತ್ವದ ಯೋಜನೆ ನೀಡಲಾಗಿದೆ. ಜಗತ್ತಿನೆಲ್ಲೆಡೆ ಆರ್ಥಿಕ ಹಿಂಜರಿತ ಇದ್ದರೂ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ದಿಟ್ಟContinue reading “ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ : ಕುಯಿಲಾಡಿ ಸುರೇಶ್ ನಾಯಕ್”