ಕಾಪು ಕ್ಷೇತ್ರಾದ್ಯಂತ ಇ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಸ್ಟಿಕ್ಕರ್ ಅಂಟಿಸುವ ಅಭಿಯಾನ

News By: ಜನತಾಲೋಕವಾಣಿನ್ಯೂಸ್

ಕಾಪು: ಕಾಪು ಕ್ಷೇತ್ರಾದ್ಯಂತ ಇಂದು ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಸ್ಟಿಕ್ಕರ್ ಅಂಟಿಸುವ ಕೆಲಸ ಭರದಿಂದ ಸಾಗಿದೆ. ಅಲೆವೂರು, ಮಣಿಪುರ, ಕಟಪಾಡಿ, ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ಡಿಜಿಟಲ್ ಸ್ಟಿಕ್ಕರ್ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಜಿಲ್ಲಾ ಸಹಕಾರಿ ಪ್ರಕೋಷ್ಠ ಸಂಚಾಲಕರಾದ ಮುರಳೀಧರ್ ಪೈ, ಕಟಪಾಡಿ ಶಕ್ತಿಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ್, ಪ್ರಮುಖರಾದ ಸುರೇಶ್ ನಾಯಕ್, ಸತೀಶ್ ಶೆಟ್ಟಿ ಅಲೆವೂರು, ಸತೀಶ್ ನಾಯಕ್, ರಾಘವೇಂದ್ರ ಆಚಾರ್ಯ, ಪದ್ಮನಾಭ ಕೊಡಂಗಳ, ಪ್ರಜ್ವಲ್ ಹೆಗ್ಡೆ ಮರ್ಣೆ, ಕುತ್ಯಾರು ನವೀನ್ ಶೆಟ್ಟಿ, ಲತಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

One thought on “ಕಾಪು ಕ್ಷೇತ್ರಾದ್ಯಂತ ಇ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಸ್ಟಿಕ್ಕರ್ ಅಂಟಿಸುವ ಅಭಿಯಾನ

Leave a comment

Design a site like this with WordPress.com
Get started