News By: ಜನತಾಲೋಕವಾಣಿನ್ಯೂಸ್ ಉಡುಪಿ, ಫೆ.20 : ಕರ್ನಾಟಕದ ಬಿಜೆಪಿ ಸರಕಾರವು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಉಡುಪಿಯಲ್ಲಿ ಜಿಲ್ಲಾ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ತಳಮಟ್ಟದಲ್ಲಿ ಬಲಪಡಿಸಿ. ಬಿಜೆಪಿ ಸರಕಾರಗಳ ವಿಶೇಷ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸಿ ಎಂದು ಮನವಿ ಮಾಡಿದರು. ಮೋದಿಜಿ ಅವರ 9Continue reading “ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಲು ಜೆ.ಪಿ. ನಡ್ಡಾ ಕರೆ”
Daily Archives: February 20, 2023
ಕಾಂಗ್ರೆಸ್ಸಿಗೆ ಎಲ್ಲದರಲ್ಲೂ ಜಾತಿ ಹುಡುಕುವ ಗೀಳು : ಉಡುಪಿ ಜಿಲ್ಲಾ ಬಿಜೆಪಿ ಟೀಕೆ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಚುನಾವಣೆ ಸಮೀಪಿಸುತ್ತಿದ್ದಂತೆ ಯಾವುದೇ ಮೌಲ್ಯಾಧಾರಿತ ವಿಚಾರಗಳಿಲ್ಲದೆ ಚಡಪಡಿಸುತ್ತಿರುವ ಕಾಂಗ್ರೆಸ್ಸಿಗೆ ಎಲ್ಲದರಲ್ಲೂ ಜಾತಿ ಹುಡುಕುವ ಗೀಳು ಹೆಚ್ಚಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಬಾರಿ ಮಂಡಿಸಿರುವ ಬಜೆಟ್ ಎಲ್ಲ ವರ್ಗಗಳ ಜನತೆಯ ಹಿತವನ್ನು ಗಮನದಲ್ಲಿಟ್ಟಕೊಂಡು ನೀಡಿದ ದೂರದರ್ಶಿತ್ವ ಹೊಂದಿರುವ ಸರ್ವ ಸ್ಪರ್ಶಿ; ಸರ್ವ ವ್ಯಾಪಿ ಬಜೆಟ್ ಆಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಬಿಲ್ಲವ-ಮೊಗವೀರ ಸಮಾಜವನ್ನು ಬಜೆಟ್ ನಲ್ಲಿ ಕಡೆಗಣಿಸಲಾಗಿದೆ ಎಂದಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರವರContinue reading “ಕಾಂಗ್ರೆಸ್ಸಿಗೆ ಎಲ್ಲದರಲ್ಲೂ ಜಾತಿ ಹುಡುಕುವ ಗೀಳು : ಉಡುಪಿ ಜಿಲ್ಲಾ ಬಿಜೆಪಿ ಟೀಕೆ”