ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ಬಿಡುಗಡೆ; ನುಡಿದಂತೆ ನಡೆದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಈಡಿಗ-ಬಿಲ್ಲವ ಸೇರಿ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ ಸಲ್ಲಿಸಿದೆ. ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ದೊರಕಿರುವ ಹಿನ್ನೆಲೆಯಲ್ಲಿ ಬಿಲ್ಲವ, ಈಡಿಗ ಸಹಿತ 26 ಜಾತಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಸವಲತ್ತುಗಳ ಜೊತೆಗೆ ಈ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಅನೇಕContinue reading “ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ಬಿಡುಗಡೆ; ನುಡಿದಂತೆ ನಡೆದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”

Design a site like this with WordPress.com
Get started