ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ರಾಜ್‌ಕುಮಾರ್‌ ಬಹರೈನ್, ಅಂಬಲಪಾಡಿ ಇವರಿಗೆ ಹುಟ್ಟೂರ ಸನ್ಮಾನ ‘ರಾಜಾಭಿನಂದನೆ’

News By: ಜನತಾಲೋಕವಾಣಿನ್ಯೂಸ್ ಉಡುಪಿ, ಫೆ.21: ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ರಾಜ್ ಕುಮಾರ್‌ ಬಹರೈನ್, ಅಂಬಲಪಾಡಿ ಇವರಿಗೆ ಹುಟ್ಟೂರ ಸಮ್ಮಾನ ‘ರಾಜಾಭಿನಂದನೆ’ ಉಡುಪಿ ಪುರಭವನದಲ್ಲಿ ನಡೆಯಿತು. ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಂ ಧರ್ಮಸ್ಥಳ ಇದರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರು ಮಾತನಾಡಿ, ಅಂಬಲಪಾಡಿ ನಿವಾಸಿ ದಿ। ಭಾಸ್ಕರ್ ಪಾಲನ್, ಸುಂದರಿ ಪೂಜಾರ್ತಿಯವರ ಜೇಷ್ಠ ಪುತ್ರರಾಗಿ ಸಮಾಜ ಸೇವೆ ಹಾಗೂ ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯ ಕಂಪನ್ನು ಅರಬ್ ರಾಷ್ಟ್ರದಲ್ಲಿContinue reading “ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ರಾಜ್‌ಕುಮಾರ್‌ ಬಹರೈನ್, ಅಂಬಲಪಾಡಿ ಇವರಿಗೆ ಹುಟ್ಟೂರ ಸನ್ಮಾನ ‘ರಾಜಾಭಿನಂದನೆ’”

Design a site like this with WordPress.com
Get started