ರಾಜ್ಯ ಬಜೆಟ್ ದಿಟ್ಟ ನಿರ್ಧಾರದ ಸಮತೋಲಿತ ಅಭಿವೃದ್ಧಿ ಪರ ಬಜೆಟ್ : ಉಡುಪಿ ಜಿಲ್ಲಾ ಬಿಜೆಪಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ 2023ನೇ ಸಾಲಿನ ರಾಜ್ಯ ಬಜೆಟ್ ಎಲ್ಲಾ ವರ್ಗದ ಜನತೆ ಹಾಗೂ ಎಲ್ಲಾ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ನೀಡಿರುವ ದಿಟ್ಟ ನಿರ್ಧಾರದ, ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ. ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ನೇರವಾಗಿContinue reading “ರಾಜ್ಯ ಬಜೆಟ್ ದಿಟ್ಟ ನಿರ್ಧಾರದ ಸಮತೋಲಿತ ಅಭಿವೃದ್ಧಿ ಪರ ಬಜೆಟ್ : ಉಡುಪಿ ಜಿಲ್ಲಾ ಬಿಜೆಪಿ”

Design a site like this with WordPress.com
Get started