News By: ಜನತಾಲೋಕವಾಣಿನ್ಯೂಸ್ ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಫೆ.20ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದು, ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ಬೆಳಿಗ್ಗೆ 10.00ಕ್ಕೆ ನಡೆಯುವ ಜಿಲ್ಲಾ ಮಟ್ಟದ ಬೂತ್ ಸಮಿತಿ ಸಮಾವೇಶದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2.00ಕ್ಕೆ ಬೈಂದೂರಿನಲ್ಲಿ ನಡೆಯುವ ಬೃಹತ್ ವಾಹನ ಜಾಥಾದಲ್ಲಿ ಪಾಲ್ಗೊಂಡು, 2.30ಕ್ಕೆ ಮುಳ್ಳಿಕಟ್ಟೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.Continue reading “ಫೆ.20 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉಡುಪಿ ಜಿಲ್ಲೆಗೆ – ಬೂತ್ ಸಮಿತಿ ಸಮಾವೇಶ, ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲಿ ಭಾಗಿ”
Monthly Archives: February 2023
ವಿಶ್ವ ನಾಯಕ ಪ್ರಧಾನಿ ಮೋದಿ ಹೆಸರೆತ್ತಲು ಬಿ.ಕೆ. ಹರಿಪ್ರಸಾದ್ ಗೆ ಯಾವ ನೈತಿಕತೆ ಇದೆ? : ಕುಯಿಲಾಡಿ ಸುರೇಶ್ ನಾಯಕ್
News By: ಜನತಾಲೋಕವಾಣಿನ್ಯೂಸ್ ಉಡುಪಿ: ದೇಶಕ್ಕೆ ಸಮರ್ಥ ನಾಯಕತ್ವವನ್ನು ನೀಡಿ ‘ಸರ್ವ ಸ್ಪರ್ಶಿ; ಸರ್ವ ವ್ಯಾಪಿ’ ಅಭಿವೃದ್ಧಿಯ ಸಹಿತ ತನ್ನ ವೈಶಿಷ್ಟ್ಯಪೂರ್ಣ ಕಾರ್ಯವೈಖರಿಯ ಮೂಲಕ ಜನಮನ್ನಣೆ ಪಡೆದು ವಿಶ್ವನಾಯಕರೆನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ‘ಕೋತ್ವಾಲ್ ಶಿಷ್ಯ’ ಖ್ಯಾತಿಯ ಬಿ.ಕೆ. ಹರಿಪ್ರಸಾದ್ ರವರಿಗೆ ಪ್ರಧಾನಿ ಮೋದಿಯವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಅವರು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ನಿಂದ ನಡೆದContinue reading “ವಿಶ್ವ ನಾಯಕ ಪ್ರಧಾನಿ ಮೋದಿ ಹೆಸರೆತ್ತಲು ಬಿ.ಕೆ. ಹರಿಪ್ರಸಾದ್ ಗೆ ಯಾವ ನೈತಿಕತೆ ಇದೆ? : ಕುಯಿಲಾಡಿ ಸುರೇಶ್ ನಾಯಕ್”
ಫೆ.11 ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ ಮತ್ತು ಸಮರ್ಪಣಾ ದಿನಾಚರಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ
ಉಡುಪಿ: ಫೆ.11 ಭಾರತೀಯ ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಬಲಿದಾನ ದಿನ. ರಾಜಕೀಯ ಕ್ಷೇತ್ರದಲ್ಲಿ ಸಚ್ಚಾರಿತ್ರ್ಯ, ದೇಶ ಭಕ್ತಿ, ಧ್ಯೇಯವಾದ, ಏಕಾತ್ಮ ಮಾನವತಾವಾದ ಹಾಗೂ ಉನ್ನತ ರಾಜಕೀಯ ಮೌಲ್ಯಗಳಿಗೆ ಮೇಲ್ಪಂಕ್ತಿಯಾಗಿ ಇಂದಿಗೂ ಪ್ರೇರಣೆ ನೀಡುತ್ತಿರುವ ಪಂಡಿತ್ ಜೀ ಯವರ ಸಂಸ್ಮರಣೆಯನ್ನು ಸಮರ್ಪಣಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಫೆ.11 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್Continue reading “ಫೆ.11 ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ ಮತ್ತು ಸಮರ್ಪಣಾ ದಿನಾಚರಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ”
ಕಾಪು ಕ್ಷೇತ್ರಾದ್ಯಂತ ಇ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಸ್ಟಿಕ್ಕರ್ ಅಂಟಿಸುವ ಅಭಿಯಾನ
News By: ಜನತಾಲೋಕವಾಣಿನ್ಯೂಸ್ ಕಾಪು: ಕಾಪು ಕ್ಷೇತ್ರಾದ್ಯಂತ ಇಂದು ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಸ್ಟಿಕ್ಕರ್ ಅಂಟಿಸುವ ಕೆಲಸ ಭರದಿಂದ ಸಾಗಿದೆ. ಅಲೆವೂರು, ಮಣಿಪುರ, ಕಟಪಾಡಿ, ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ಡಿಜಿಟಲ್ ಸ್ಟಿಕ್ಕರ್ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಜಿಲ್ಲಾ ಸಹಕಾರಿ ಪ್ರಕೋಷ್ಠ ಸಂಚಾಲಕರಾದ ಮುರಳೀಧರ್ ಪೈ, ಕಟಪಾಡಿ ಶಕ್ತಿಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ್, ಪ್ರಮುಖರಾದ ಸುರೇಶ್ ನಾಯಕ್, ಸತೀಶ್ ಶೆಟ್ಟಿ ಅಲೆವೂರು, ಸತೀಶ್ ನಾಯಕ್, ರಾಘವೇಂದ್ರ ಆಚಾರ್ಯ,Continue reading “ಕಾಪು ಕ್ಷೇತ್ರಾದ್ಯಂತ ಇ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಸ್ಟಿಕ್ಕರ್ ಅಂಟಿಸುವ ಅಭಿಯಾನ”
ಕೇಂದ್ರ ಬಜೆಟ್ – ‘ಆತ್ಮ ನಿರ್ಭರದಿಂದ ಅಮೃತ ಕಾಲದತ್ತ ಭಾರತ’ : ಉಡುಪಿ ಜಿಲ್ಲಾ ಬಿಜೆಪಿ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ರವರು ಮಂಡಿಸಿರುವ ಕೇಂದ್ರ ಬಜೆಟ್-2023 ಒಂದು ಅತ್ಯುತ್ತಮ ಬಜೆಟ್. ‘ನೀರಸ ಜಗತ್ತಿಗೆ ಭಾರತ ಒಂದೇ ಭರವಸೆ’ ಎಂಬ ಮಾತಿನಂತೆ ಈ ಬಜೆಟ್ ಉತ್ತರದಾಯಿಯಾಗಿ ಮೂಡಿ ಬಂದಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರ್ಥಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ದಿವಾಕರ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 2023ಬೇ ಸಾಲಿನ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಫೆಡರಲ್ ಸಿಸ್ಟಮ್ನಲ್ಲಿರುವContinue reading “ಕೇಂದ್ರ ಬಜೆಟ್ – ‘ಆತ್ಮ ನಿರ್ಭರದಿಂದ ಅಮೃತ ಕಾಲದತ್ತ ಭಾರತ’ : ಉಡುಪಿ ಜಿಲ್ಲಾ ಬಿಜೆಪಿ”
ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ : ಕುಯಿಲಾಡಿ ಸುರೇಶ್ ನಾಯಕ್
News By: ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವ ಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ವಿನಿಯೋಗಿಸುವ ಉತ್ತಮ ದೂರದರ್ಶಿತ್ವದ ಯೋಜನೆ ನೀಡಲಾಗಿದೆ. ಜಗತ್ತಿನೆಲ್ಲೆಡೆ ಆರ್ಥಿಕ ಹಿಂಜರಿತ ಇದ್ದರೂ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ದಿಟ್ಟContinue reading “ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ : ಕುಯಿಲಾಡಿ ಸುರೇಶ್ ನಾಯಕ್”
ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ : ಕುಯಿಲಾಡಿ ಸುರೇಶ್ ನಾಯಕ್
News By: ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವ ಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ವಿನಿಯೋಗಿಸುವ ಉತ್ತಮ ದೂರದರ್ಶಿತ್ವದ ಯೋಜನೆ ನೀಡಲಾಗಿದೆ. ಜಗತ್ತಿನೆಲ್ಲೆಡೆ ಆರ್ಥಿಕ ಹಿಂಜರಿತ ಇದ್ದರೂ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ದಿಟ್ಟContinue reading “ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ : ಕುಯಿಲಾಡಿ ಸುರೇಶ್ ನಾಯಕ್”