ಮಾ.19 : ವಿದೇಶಾಂಗ ಸಚಿವ ಎಸ್. ಜೈಶಂಕರ್ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ : ಕುಯಿಲಾಡಿ ಸುರೇಶ್ ನಾಯಕ್

News By: ಜನತಾಲೋಕವಾಣಿನ್ಯೂಸ್



ಉಡುಪಿ: ಕೇಂದ್ರ ಸರಕಾರದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ್ ರವರು ಮಾ.19ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಮಾ.19 ರವಿವಾರ ಮಧ್ಯಾಹ್ನ 2.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started