News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ನಮ್ಮ ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಇದೆ. ನಿರೀಕ್ಷೆಗೂ ಮೀರಿದ ಬೆಂಬಲ ರಥ ಯಾತ್ರೆಗೆ ಸಿಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಮತ್ತು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು! ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ನವರು ಯಾತ್ರೆ ಮಾಡುತ್ತಿದ್ದಾರೆ. ಆದರೆ, ಬಿಜೆಪಿಯು ನಡ್ಡಾ,Continue reading “ದಶಪಥ ಹೆದ್ದಾರಿ ಮೂಲಕ ಬೆಂಗಳೂರು-ಮೈಸೂರಿನ ಸಮಗ್ರ ಅಭಿವೃದ್ಧಿ : ಶೋಭಾ ಕರಂದ್ಲಾಜೆ”