Design a site like this with WordPress.com
Get started

ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಉಡುಪಿಗೆ ಸ್ವಾಗತ

News By ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ಸರಕಾರದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಶಂಕರ್ ರವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಬುದ್ಧರ ಪ್ರಕೋಷ್ಠದ ಜಿಲ್ಲಾContinue reading “ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಉಡುಪಿಗೆ ಸ್ವಾಗತ”

ಕಾಂಗ್ರೆಸ್ ಎಸ್ಡಿಪಿಐ ಒಳ ಒಪ್ಪಂದ ಜಗಜ್ಜಾಹೀರು; ಷಡ್ಯಂತ್ರ ಆಮಿಷಗಳಿಗೆ ಬಲಿಯಾಗದಿರಿ: ಕುಯಿಲಾಡಿ

News by: ಜನತಾಲೋಕವಾಣಿನ್ಯೂಸ್ ಉಡುಪಿ: ದೇಶ ವಿರೋಧಿ ಮಾನಸಿಕತೆಯ ಮುಸ್ಲಿಂ ಮೂಲಭೂತವಾದಿ ಸಂಘಟನೆ ಎಸ್ಡಿಪಿಐ ಜೊತೆಗೆ ಕಾಂಗ್ರೆಸ್ಸಿನ ಅಪವಿತ್ರ ಮೈತ್ರಿ, ಒಳ ಒಪ್ಪಂದ ಸಾಕ್ಷಿ ಸಮೇತ ಜಗಜ್ಜಾಹೀರಾಗಿದೆ. ಈ ನಿಟ್ಟಿನಲ್ಲಿ ಪ್ರಬುದ್ಧ ಜನತೆ ಕಾಂಗ್ರೆಸ್ಸಿನ ಷಡ್ಯಂತ್ರ ಮತ್ತು ಆಮಿಷಗಳಿಗೆ ಬಲಿಯಾಗಬಾರದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಈ ಹಿಂದೆ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಸ್ಡಿಪಿಐ ಕಾಂಗ್ರೆಸ್ ಜೊತೆ ಸ್ಥಾನ ಹೊಂದಾಣಿಕೆ ಮಾಡುವಂತೆ ಕಾಂಗ್ರೆಸ್ಸಿನ ರಾಜ್ಯ ಮುಖಂಡರು ಒಳ ಒಪ್ಪಂದಕ್ಕಾಗಿ ಅಂಗಲಾಚಿರುವುದನ್ನುContinue reading “ಕಾಂಗ್ರೆಸ್ ಎಸ್ಡಿಪಿಐ ಒಳ ಒಪ್ಪಂದ ಜಗಜ್ಜಾಹೀರು; ಷಡ್ಯಂತ್ರ ಆಮಿಷಗಳಿಗೆ ಬಲಿಯಾಗದಿರಿ: ಕುಯಿಲಾಡಿ”

ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸಭೆ : ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಭೆಯು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ ಇವರ ಅಧ್ಯಕ್ಷತೆಯಲ್ಲಿ ಉಡುಪಿಯ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು. ಕುಂದಾಪುರ-ಬೈಂದೂರು ತಾಲೂಕು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಅಪ್ಪಣ್ಣ ಹೆಗ್ಡೆ ಜ್ಯೋತಿ ಬೆಳಗಿಸಿ ಸಭೆಗೆ ಚಾಲನೆ ನೀಡಿದರು. ಸಭೆಯಲ್ಲಿ 2023-24ನೇ ಸಾಲಿನ ಕ್ರಿಯಾ ಯೋಜನೆಯನ್ನು ಸಮಗ್ರ ವಿಚಾರ ವಿನಿಮಯದೊಂದಿಗೆ ಅನುಮೋದಿಸಲಾಯಿತು. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮದ್ಯContinue reading “ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸಭೆ : ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ”