Design a site like this with WordPress.com
Get started

ಬೊಮ್ಮರಬೆಟ್ಟು ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಬೊಮ್ಮರಬೆಟ್ಟು ಪಂಚಾಯತ್ ವ್ಯಾಪ್ತಿಯ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆಗೈದು ಚುನಾವಣಾ ತಯಾರಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಲಾಲಾಜಿ ಆರ್ ಮೆಂಡನ್ ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚದ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಮಾತನಾಡಿ ಚುನಾವಣೆಯನ್ನು ಎದುರಿಸುವ ಕುರಿತು ಮಾಹಿತಿContinue reading “ಬೊಮ್ಮರಬೆಟ್ಟು ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆ”