News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಕಾಂಗ್ರೆಸ್ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು! ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ನೀವು 2013ರಿಂದ 2018ರವರೆಗೆ ಅಧಿಕಾರ ನಡೆಸಿದ್ದೀರಿ. ಆಗ ನೀವು ಒಂದು ಸಮುದಾಯದ ಓಲೈಕೆಗಾಗಿContinue reading “ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುವ ಕಾಂಗ್ರೆಸ್ ಪಕ್ಷ: ಶೋಭಾ ಕರಂದ್ಲಾಜೆ”