ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸೂಚನೆಯಂತೆ ವಿಧಾನಸಭಾ ಅಭ್ಯರ್ಥಿಗಳ ಬಗ್ಗೆ ಮಾ.31ರಂದು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳು ಹಾಗೂ ಇತರ ಪ್ರಮುಖರ ಮಂಡಲವಾರು ಅಭಿಪ್ರಾಯದ ಮತದಾನದ ವರದಿಯನ್ನು (ಪೋಲಿಂಗ್ ರಿಪೋರ್ಟ್) ಬಿಜೆಪಿ ರಾಜ್ಯ ತಂಡ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಹಸ್ತಾಂತರಿಸಿತು. ಈ ಸಂದರ್ಭದಲ್ಲಿ ರಾಜ್ಯ ತಂಡದ ನೇತೃತ್ವ ವಹಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ, ವಿಧಾನ ಪರಿಷತ್ ಉಪContinue reading “ವಿಧಾನಸಭಾ ಚುನಾವಣಾ ಅಭ್ಯರ್ಥಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಿಗೆ ಮಂಡಲವಾರು ಅಭಿಪ್ರಾಯ ಸಂಗ್ರಹಣಾ ಮತದಾನದ ವರದಿ ಹಸ್ತಾಂತರ”
Daily Archives: March 31, 2023
ಪ್ರಜಾಪ್ರಭುತ್ವ ಮಾದರಿಯಲ್ಲಿ ಬಿಜೆಪಿ ಅಭಿಪ್ರಾಯ ಸಂಗ್ರಹಣೆ ರಾಜಕೀಯ ಕ್ಷೇತ್ರದಲ್ಲೇ ಐತಿಹಾಸಿಕ ಹೆಜ್ಜೆ : ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ
ಉಡುಪಿ: ಭಾರತೀಯ ಜನತಾ ಪಾರ್ಟಿ ತನ್ನ ಪಕ್ಷದ ಸಂವಿಧಾನದ ಚೌಕಟ್ಟಿನೊಳಗೆ ಹಮ್ಮಿಕೊಂಡಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಳಲ್ಲಿ ಒಂದಾಗಿರುವ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಣೆ ಅಭಿಯಾನವು ರಾಜಕೀಯ ಪಕ್ಷಗಳಲ್ಲೇ ಒಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ ಹೇಳಿದರು. ಅವರು ಮಾ.31ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣಾ ಮಂಡಲ ಶಹ ಅಭಿಪ್ರಾಯ ಸಂಗ್ರಹಣೆ ಸಭೆಯಲ್ಲಿ ರಾಜ್ಯContinue reading “ಪ್ರಜಾಪ್ರಭುತ್ವ ಮಾದರಿಯಲ್ಲಿ ಬಿಜೆಪಿ ಅಭಿಪ್ರಾಯ ಸಂಗ್ರಹಣೆ ರಾಜಕೀಯ ಕ್ಷೇತ್ರದಲ್ಲೇ ಐತಿಹಾಸಿಕ ಹೆಜ್ಜೆ : ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ”