ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ- ಎಲ್ಲೂರು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಹಾಗೂ‌ ಜನಪ್ರತಿನಿಧಿಗಳ ಸಭೆ

ಕಾಪು: ಚುನಾವಣಾ ಪೂರ್ವಭಾವಿಯಾಗಿ ಎಲ್ಲೂರಯ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ‌ ಪಕ್ಷದ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಕ್ಷೇತ್ರದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮಾತನಾಡಿ ಚುನಾವಣೆಗಾಗಿ ಎಲ್ಲರೂ ಸಮಯ ನೀಡಲು ವಿನಂತಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ‌ ಸುವರ್ಣ,Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ- ಎಲ್ಲೂರು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಹಾಗೂ‌ ಜನಪ್ರತಿನಿಧಿಗಳ ಸಭೆ”

ಎ.12ರ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಪ್ರಸಾದ್ ಕುಮಾರ್ ಕರೆ

ಉಡುಪಿ: ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಏ.12ರಂದು ಬೆಳಿಗ್ಗೆ 10.00 ಗಂಟೆಗೆ ಕಾಪು ಉಚ್ಚಿಲ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಯೋಜನಾಬದ್ದ ಪೂರ್ವಸಿದ್ಧತೆ ಹಾಗೂ ಸಕ್ರಿಯ ಭಾಗವಹಿಸುವಿಕೆ ಮೂಲಕ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಪಕ್ಷದ ಸಾಮಾಜಿಕ ಜಾಲತಾಣದ ಸಕ್ರಿಯ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದContinue reading “ಎ.12ರ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಪ್ರಸಾದ್ ಕುಮಾರ್ ಕರೆ”

ಏ.12ರಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಡುಪಿಗೆ; ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಭಾಗಿ : ಕುಯಿಲಾಡಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರು ಏ.12ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಏ.12ರ ಬೆಳಗ್ಗೆ 10.00 ಗಂಟೆಗೆ ಕಾಪು ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started