ಉಡುಪಿ: ದೇಶದ ಆಂತರಿಕ ಹಾಗೂ ಬಾಹ್ಯ ಭದ್ರತೆ, ಯಶಸ್ವಿ ಕೋವಿಡ್ ನಿರ್ವಹಣೆ, ಪಿಎಫ್ಐ ನಂತಹ ಮತಾಂಧ ದೇಶದ್ರೋಹಿ ಜಿಹಾದಿ ಸಂಘಟನೆಗಳ ನಿಷೇಧ, ಬೆಂಗಳೂರಿನಲ್ಲಿ ಎನ್ಐಎ ಸ್ಥಾಪನೆ ಸಹಿತ ಆಯುಷ್ಮಾನ್ ಭಾರತ್, ಕೃಷಿ ಸಮ್ಮಾನ್, ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷ್ಮೀ ಮುಂತಾದ ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಬಿಜೆಪಿ ನೇತೃತ್ವದ ಡಬಲ್ ಎಂಜಿನ್ ಸರಕಾರದ ಸಾಧನೆಯನ್ನು ಕಂಡು ಬೆಚ್ಚಿ ಬಿದ್ದಿರುವ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸಹಿತContinue reading “ಡಬಲ್ ಎಂಜಿನ್ ಸರಕಾರದ ಸಾಧನೆಗೆ ಬೆಚ್ಚಿಬಿದ್ದ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ ಖಚಿತ: ಕುಯಿಲಾಡಿ ಸುರೇಶ್ ನಾಯಕ್”
Daily Archives: April 15, 2023
ಉಡುಪಿ ಜಿಲ್ಲೆಯ ಗ್ರೌಂಡ್ ರಿಪೋರ್ಟ್ ಅರಿವಿಲ್ಲದ ಬಿ.ಕೆ. ಹರಿಪ್ರಸಾದ್ ವೃಥಾ ಪ್ರಲಾಪ; ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ನಿಶ್ಚಿತ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕರಾವಳಿ ಕರ್ನಾಟಕದ ಬಿಜೆಪಿಯ ಭದ್ರ ಕೋಟೆ ಎನಿಸಿರುವ ಉಡುಪಿ ಜಿಲ್ಲೆಯ ಗ್ರೌಂಡ್ ರಿಪೋರ್ಟ್ ಬಗ್ಗೆ ಎಳ್ಳಷ್ಟೂ ಅರಿವಿಲ್ಲದ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ವೃಥಾ ಪ್ರಲಾಪದಲ್ಲಿ ತೊಡಗಿರುವುದು ಹಾಸ್ಯಾಸ್ಪದ. ‘ವ್ಯಕ್ತಿಗಿಂತ ಪಕ್ಷ ಮೇಲು’ ಎಂಬ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇರಿಸಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಂಘಟಿತ ಪರಿಶ್ರಮದಿಂದ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿContinue reading “ಉಡುಪಿ ಜಿಲ್ಲೆಯ ಗ್ರೌಂಡ್ ರಿಪೋರ್ಟ್ ಅರಿವಿಲ್ಲದ ಬಿ.ಕೆ. ಹರಿಪ್ರಸಾದ್ ವೃಥಾ ಪ್ರಲಾಪ; ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ನಿಶ್ಚಿತ: ಕುಯಿಲಾಡಿ ಸುರೇಶ್ ನಾಯಕ್”