ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿ ಬೈಂದೂರು ನೇಮಕ



ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡುವ ಜೊತೆಗೆ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೈಂದೂರು ಇವರನ್ನು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ನೆಲ ನರೇಂದ್ರಬಾಬು ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started