ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 96.5% ಅಂಕ ಗಳಿಸಿರುವ ಸೈಂಟ್ ಸಿಸಿಲಿ ಹೈಸ್ಕೂಲ್ ಉಡುಪಿ ಇದರ ಪ್ರತಿಭಾನ್ವಿತ ವಿದ್ಯಾರ್ಥಿನಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಯೋಗೀಶ್ ಶೆಟ್ಟಿಯವರ ಸುಪುತ್ರಿ ಕು! ದೃಶ್ಯ ಶೆಟ್ಟಿ ಅಂಬಲಪಾಡಿ ಇವರನ್ನು ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದ ವತಿಯಿಂದ ಅವರ ನಿವಾಸದಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಂಬಲಪಾಡಿ-ಕಡೆಕಾರ್ ಮಹಾಶಕ್ತಿ ಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್Continue reading “ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ”