ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ ದೊರಕುತ್ತಿದಂತೆ ಮತಾಂಧ ಜಿಹಾದಿಗಳು ಮತ್ತು ಕಾಂಗ್ರೆಸ್ ಕೃಪಾಕಟಾಕ್ಷ ಹೊಂದಿರುವ ಬೆಂಬಲಿಗರು ತಮ್ಮ ರಾಕ್ಷಸಿ ನಡೆ ಆರಂಭಿಸಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆಯಬಹುದಾದ ದುಷ್ಕೃತ್ಯಗಳ ಸರಮಾಲೆಯ ಟ್ರೇಲರ್ ಇದಾಗಿದ್ದು ಇನ್ನೆಷ್ಟು ಸರಣಿ ಕೊಲೆಗಳು ನಡೆಯುವ ಆತಂಕ ಎದುರಾಗಿದೆ. ಮತ ಎಣಿಕೆ ಕಾರ್ಯ ಮುಕ್ತಾಯವಾಗುತ್ತಿದ್ದಂತೆ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಆಗಿದೆ. ಯಾದಗಿರಿಯಲ್ಲೂ ದ್ವೇಷಕ್ಕೆ ಬಿಜೆಪಿ ಕಾರ್ಯಕರ್ತ ಬಲಿಯಾಗಿದ್ದಾನೆ. ಹೊನ್ನಾವರದಲ್ಲಿ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿಗೆ ವಾಹನ ನೀಡಿದ್ದಕ್ಕೆ ಕಾಂಗ್ರೆಸ್ ಪಕ್ಷದ ವಿಜಯೋತ್ಸವದ ಸಂದರ್ಭContinue reading “ಕಾಂಗ್ರೆಸ್ ನ ಸರಣಿ ಕೊಲೆಯ ಟ್ರೇಲರ್ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯ ಸೂಚನೆಯೇ ಇದು?ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗ ಸಂಚಾಲಕ್ ಶ್ರೀನಿಧಿ ಹೆಗ್ಡೆ ಪ್ರಶ್ನೆ”