ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳ ಭರ್ಜರಿ ಗೆಲುವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಾರ್ಯ ತಂಡ ಮತ್ತು ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿಯನ್ನು ಬೆಂಬಲಿಸಿ ಮಗದೊಮ್ಮೆ ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಜನತೆ ಅಭಿವೃದ್ಧಿ ಮತ್ತು ಹಿಂದುತ್ವದ ಪರ ವಿಶ್ವಾಸದContinue reading “ಜಿಲ್ಲೆಯ ಐದೂ ಸ್ಥಾನಗಳ ಗೆಲುವು ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ: ಕುಯಿಲಾಡಿ”