ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳಿ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿContinue reading “ಉಡುಪಿ ಜಿಲ್ಲೆಯ ನೂತನ ಬಿಜೆಪಿ ಶಾಸಕರಿಗೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ”
Daily Archives: May 26, 2023
ಪ್ರಿಯಾಂಕ್ ಖರ್ಗೆ ಮೊದಲು ಸಂವಿಧಾನ ಸರಿಯಾಗಿ ಅಧ್ಯಯನ ಮಾಡಲಿ ಆಮೇಲೆ ಬಜರಂಗದಳ ನಿಷೇಧಿಸುವ ಕುರಿತು ಮಾತನಾಡಲಿ – ಶ್ರೀಕಾಂತ ನಾಯಕ್
ಕಾಪು: ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆ, ಪಕ್ಷ ಚುನಾವಣೆ ಗೆದ್ದ ಅಮಲಿನಲ್ಲಿ ಬಜರಂಗ ದಳದ ಒಟ್ಟಿಗೆ ಆರ್ ಎಸ್ ಎಸ್ ನ್ನೂ ಬ್ಯಾನ್ ಮಾಡುತ್ತೇವೆ ಎನ್ನುವ ಮೂರ್ಖತನದ ಹೇಳಿಕೆ ನೀಡಿದ್ದು ಇದು ಖಂಡನೀಯ. ಇವೆರಡನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇದಯೇ ಎನ್ನುವುದನ್ನು ಮೊದಲಿಗೆ ಸರಿಯಾಗಿ ಅಧ್ಯಯನ ಮಾಡಿ ಆ ನಂತರ ಹೇಳಿಕೆ ಕೊಡಲಿ. ಜವಾಬ್ದಾರಿಯುತ ಶಾಸಕರಾಗಿ ಇಷ್ಟೂ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲವೇ ಇವರಿಗೆ? ಅಲ್ಲದೆ ಆರ್ ಎಸ್ ಎಸ್, ಬಜರಂಗದಳ ಎಂದಿಗೂ ದೇಶವಿರೋಧಿ ಚಟುವಟಿಕೆContinue reading “ಪ್ರಿಯಾಂಕ್ ಖರ್ಗೆ ಮೊದಲು ಸಂವಿಧಾನ ಸರಿಯಾಗಿ ಅಧ್ಯಯನ ಮಾಡಲಿ ಆಮೇಲೆ ಬಜರಂಗದಳ ನಿಷೇಧಿಸುವ ಕುರಿತು ಮಾತನಾಡಲಿ – ಶ್ರೀಕಾಂತ ನಾಯಕ್”