ಆತ್ಮಾವಲೋಕನ, ಸದೃಢ ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಗಳಿಗೆ ಜಿಲ್ಲಾ ಬಿಜೆಪಿ ಸಜ್ಜು: ಕುಯಿಲಾಡಿ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ರಾಜ್ಯದಲ್ಲೇ ಮೂಂಚೂಣಿ ಸ್ಥಾನವನ್ನು ಪಡೆದಿದೆ. ಈ ಭರ್ಜರಿ ವಿಜಯದ ಹಿನ್ನೆಲೆಯಲ್ಲಿ ಪ್ರತೀ ಮಂಡಲ ಮತ್ತು ಜಿಲ್ಲೆಯ 1,111 ಬೂತ್ ಗಳಲ್ಲಿ ಆತ್ಮಾವಲೋಕನ ಸಭೆಗಳನ್ನು ನಡೆಸುವ ಜೊತೆಗೆ ಸದೃಢ ಪಕ್ಷ ಸಂಘಟನೆ ಮೂಲಕ ಮುಂಬರಲಿರುವ ಲೋಕಸಭೆ, ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಲ್ಲಿ ಭರ್ಜರಿ ಯಶಸ್ಸು ಸಾಧಿಸಲು ತಕ್ಷಣದಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದContinue reading “ಆತ್ಮಾವಲೋಕನ, ಸದೃಢ ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಗಳಿಗೆ ಜಿಲ್ಲಾ ಬಿಜೆಪಿ ಸಜ್ಜು: ಕುಯಿಲಾಡಿ”

Design a site like this with WordPress.com
Get started