ಕಾಪು: ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ ಪಡುಬಿದ್ರೆ ನಯತ್ ಹೋಟೆಲ್ ನ ಸಭಾಂಗಣದಲ್ಲಿ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರುಗಳಾದ ರವಿ ಶೆಟ್ಟಿ, ಗಾಯತ್ರಿ ಪ್ರಭು, ತಾಲೂಕು ಪಂಚಾಯತ್ ನಿಕಟಪೂರ್ವ ಸದಸ್ಯರುಗಳಾದ ನೀತಾ ಗುರುರಾಜ್, ಕೇಶವ ಮೊಯ್ಲಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಬಾಲಕ್ರಷ್ಣ ದೇವಾಡಿಗContinue reading “ಪಡುಬಿದ್ರೆ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ”
Daily Archives: May 31, 2023
ಗ್ಯಾರಂಟಿ ಕಾರ್ಡಿನ 10 ಕೆ.ಜಿ. ಉಚಿತ ಅಕ್ಕಿ ಯೋಜನೆ ಜಾರಿಗೆ ಕಾಂಗ್ರೆಸ್ ಕೇಂದ್ರ ಬಿಜೆಪಿ ಸರಕಾರದ ಮೊರೆ ಹೋಗಿರುವುದು ವಿಪರ್ಯಾಸ: ಕುಯಿಲಾಡಿ ಸುರೇಶ್ ನಾಯಕ್
ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸಹಿತ ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಉಚಿತ ಅಕ್ಕಿ ವಿತರಣೆ ಸೇರಿದಂತೆ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿದ್ದು, ಇದೀಗ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ ಉಚಿತ 10 ಕೆ.ಜಿ. ಅಕ್ಕಿ ವಿತರಣೆಯನ್ನು ಜಾರಿಗೊಳಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಮೊರೆ ಹೋಗಿರುವುದು ವಿಪರ್ಯಾಸ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ವಾಸ್ತವಿಕವಾಗಿ ಕೇಂದ್ರ ಸರಕಾರ ನೀಡುವContinue reading “ಗ್ಯಾರಂಟಿ ಕಾರ್ಡಿನ 10 ಕೆ.ಜಿ. ಉಚಿತ ಅಕ್ಕಿ ಯೋಜನೆ ಜಾರಿಗೆ ಕಾಂಗ್ರೆಸ್ ಕೇಂದ್ರ ಬಿಜೆಪಿ ಸರಕಾರದ ಮೊರೆ ಹೋಗಿರುವುದು ವಿಪರ್ಯಾಸ: ಕುಯಿಲಾಡಿ ಸುರೇಶ್ ನಾಯಕ್”