ಕಾಪು: ವಿಶ್ವಹಿಂದೂಪರಿಷತ್ ಬಜರಂಗದಳ ಉಡುಪಿ ಜಿಲ್ಲೆ ಇವರು ಇದೇ ಬರುವ ಸೋಮವಾರ ಜೂನ್ 19 ರಂದು ಸಂಜೆ 4.00 ಗಂಟೆಗೆ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆದು ಹಿಂದೂ ವಿರೋಧಿ ನೀತಿ ಅನುಸರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಸುವ ಪ್ರತಿಭಟನೆಗೆ ಕಾಪು ಬಿಜೆಪಿಯಿಂದ ಸಂಪೂರ್ಣ ಬೆಂಬಲವಿದೆ. ಅಲ್ಲದೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಈ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲಿದ್ದು ರಾಜ್ಯ ಸರಕಾರದ ಹಿಂದೂ ವಿರೋಧೀ ದೋರಣೆಗೆ ನಮ್ಮ ಸ್ಪಷ್ಟ ವಿರೋಧವಿದ್ದು ಮುಂದಿನContinue reading “ಮತಾಂತರ ನಿಷೇಧ ಕಾಯ್ದೆ ಹಿಂಪಡೆತ- ರಾಜ್ಯ ಸರಕಾರದ ವಿರುಧ್ದ ವಿ ಎಚ್ ಪಿ ಬಜರಂಗದಳ ಪ್ರತಿಭಟನೆಗೆ ಸಂಪೂರ್ಣ ಬೆಂಬಲ – ಶ್ರೀಕಾಂತ ನಾಯಕ್”
Daily Archives: June 17, 2023
ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ: ವೀಣಾ ಎಸ್. ಶೆಟ್ಟಿ
ಉಡುಪಿ: ಸದಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಈ ಹಿಂದೆ ಬಿಜೆಪಿ ಸರಕಾರ ತಂದಿರುವ ತಿದ್ದುಪಡಿಯನ್ನು ವಾಪಾಸು ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ ಸಮಾಜದಲ್ಲಿ ಲವ್ ಜಿಹಾದ್ ಮತ್ತು ಆಮಿಷದ ಮುಖಾಂತರ ಮೋಸದ ಮತಾಂತರ ಅವ್ಯಾಹತವಾಗಿ ನಡೆಯುತ್ತಿದ್ದು ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರContinue reading “ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ: ವೀಣಾ ಎಸ್. ಶೆಟ್ಟಿ”