ಉಡುಪಿ: ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜೂ.19 ಸೋಮವಾರ ಸಂಜೆ 4.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ, ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆಗೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ,Continue reading “ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದ ರಾಜ್ಯ ಸರಕಾರದ ವಿರುದ್ಧ ಜೂ.19ರಂದು ಜಿಲ್ಲಾ ವಿ.ಹಿಂ.ಪ., ಭಜರಂಗ ದಳದ ಪ್ರತಿಭಟನೆ; ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ: ಕುಯಿಲಾಡಿ”