ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳ ಜನಪರ ಆಡಳಿತವನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮೋದಿ ಸರಕಾರದ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಜೊತೆಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ 1 ತಿಂಗಳ ಕಾಲ ರಾಜ್ಯಾದ್ಯಂತ ಬಿಜೆಪಿ ಜಿಲ್ಲಾ ಸಮಾವೇಶಗಳು ನಡೆಯಲಿವೆ. ಬಿಜೆಪಿ ಉಡುಪಿ ಜಿಲ್ಲಾ ಸಮಾವೇಶವು ಜೂ.22, ಗುರುವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರ್ ನ ಶೇಷಶಯನ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ಜೂ.22, ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾ ಸಮಾವೇಶ: ಕುಯಿಲಾಡಿ”