ಉಡುಪಿ: ಅಖಂಡ ಭಾರತದ ಸಾರ್ವಭೌಮತೆಗೆ ವಿಶೇಷ ಒತ್ತು ನೀಡುವ ಜೊತೆಗೆ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ವಿರೋಧಿಸುತ್ತಾ ತನ್ನ ಜೀವಿತಾವಧಿಯನ್ನು ದೇಶದ ಸಮಗ್ರತೆ ಮತ್ತು ಅಖಂಡತೆಗಾಗಿ ಸಮರ್ಪಿಸಿದ ಭಾರತೀಯ ಜನಸಂಘದ ಸಂಸ್ಥಾಪಕಲ್ಲೊಬ್ಬರಾದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಬಿಜೆಪಿ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂ.23ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದುContinue reading “ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಪ್ರೇರಣಾದಾಯಕ: ಕುಯಿಲಾಡಿ ಸುರೇಶ್ ನಾಯಕ್”