ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿಗೆ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ

ಉಡುಪಿ: ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನಾತ್ಮಕವಾಗಿ ಸದೃಢಗೊಳಿಸುವ ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನದ ಮೂಲಕ ಬಿಜೆಪಿ ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಜಿಲ್ಲೆಯ ನೇತೃತ್ವ ವಹಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಹಾಗೂ ಬಿಜೆಪಿ ಒಬಿಸಿContinue reading “ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿಗೆ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ”

Design a site like this with WordPress.com
Get started