ಬಿಜೆಪಿ ಜಿಲ್ಲಾ ಕಛೇರಿಯಲ್ಲಿ, “ಮೇರಾ ಬೂತ್ ಸಬ್ಸೇ ಮಜ್ಬೂತ್” ಅಭಿಯಾನದಡಿ ಪ್ರಧಾನಿ ನರೇಂದ್ರ ಮೋದಿಯವರ ಸಂವಾದದ ನೇರ ಪ್ರಸಾರ ವೀಕ್ಷಣೆ

ಉಡುಪಿ: “ಮೇರಾ ಬೂತ್ ಸಬ್ಸೇ ಮಜ್ಬೂತ್” (ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ) ಅಭಿಯಾನದಡಿ ಜೂ.27ರಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಎಲ್ಲ ರಾಜ್ಯಗಳ ಬಿಜೆಪಿ ಕಾರ್ಯಕರ್ತ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ‘ಕಾರ್ಯಕರ್ತರೊಂದಿಗೆ ಸಂವಾದ’ದ ನೇರ ಪ್ರಸಾರವನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆContinue reading “ಬಿಜೆಪಿ ಜಿಲ್ಲಾ ಕಛೇರಿಯಲ್ಲಿ, “ಮೇರಾ ಬೂತ್ ಸಬ್ಸೇ ಮಜ್ಬೂತ್” ಅಭಿಯಾನದಡಿ ಪ್ರಧಾನಿ ನರೇಂದ್ರ ಮೋದಿಯವರ ಸಂವಾದದ ನೇರ ಪ್ರಸಾರ ವೀಕ್ಷಣೆ”

Design a site like this with WordPress.com
Get started