ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಇಂದು ದಿನಾಂಕ 29-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಉಚಿತ ಪುಸ್ತಕ ವಿತರಣೆ ಮಾಡಿದ ಶಾಸಕರು ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರರಾದ ಕೆ. ಮುರಳಿಧರContinue reading “ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ”

’10 ಕೆ.ಜಿ. ಅಕ್ಕಿ ಫ್ರೀ’ ಗ್ಯಾರಂಟಿಗೆ ಕೇವಲ 5 ಕೆ.ಜಿ. ಅಕ್ಕಿಯ ಹಣವನ್ನು ನೀಡುವುದು ರಾಜ್ಯ ಕಾಂಗ್ರೆಸ್ ಸರಕಾರ ಜನತೆಗೆ ಬಗೆದ ದ್ರೋಹ; ಉಚಿತ ಅಕ್ಕಿ ನೀಡುತ್ತಿರುವುದು ಕೇಂದ್ರ ಸರಕಾರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತContinue reading “’10 ಕೆ.ಜಿ. ಅಕ್ಕಿ ಫ್ರೀ’ ಗ್ಯಾರಂಟಿಗೆ ಕೇವಲ 5 ಕೆ.ಜಿ. ಅಕ್ಕಿಯ ಹಣವನ್ನು ನೀಡುವುದು ರಾಜ್ಯ ಕಾಂಗ್ರೆಸ್ ಸರಕಾರ ಜನತೆಗೆ ಬಗೆದ ದ್ರೋಹ; ಉಚಿತ ಅಕ್ಕಿ ನೀಡುತ್ತಿರುವುದು ಕೇಂದ್ರ ಸರಕಾರ: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started