ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್(ರಿ ) ಇದರ ಕಾರ್ಯಕ್ಷೇತ್ರಕ್ಕೆ ಒಳಪಟ್ಟಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ವ್ಯಾಪ್ತಿಯ ಉಡುಪಿ, ಬ್ರಹ್ಮಾವರ, ಕಾಪು ತಾಲೂಕುಗಳನ್ನೊಳಗೊಂಡ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ 2023-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆಯಾಗಿದ್ದಾರೆ. ಸತ್ಯಾನಂದ ನಾಯಕ್ ರವರು ಕಳೆದ 20 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪರ್ಕದಲ್ಲಿದ್ದು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ, ತಾಲೂಕು ಸಮಿತಿ ಸದಸ್ಯರಾಗಿ, ಜಿಲ್ಲಾ ಸಮಿತಿContinue reading “ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆ”