ಡಾ! ಮುಖರ್ಜಿ, ಡಾ! ಆಚಾರ್ಯ ತತ್ವಾದರ್ಶಗಳು ಕಾರ್ಯಕರ್ತರಿಗೆ

ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರು ಹಾಗೂ ಸ್ವತಂತ್ರ ಭಾರತದ ಪ್ರಥಮ ಕೈಗಾರಿಕಾ ಸಚಿವರಾಗಿದ್ದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ದಕ್ಷಿಣ ಭಾರತದಲ್ಲಿ ಜನಸಂಘದ ಪ್ರಪ್ರಥಮ ಆಡಳಿತದ ಉಡುಪಿ ಪುರಸಭೆಯ ಅಧ್ಯಕ್ಷರು ಹಾಗೂ ರಾಜ್ಯ ಗೃಹ ಸಚಿವರು, ವೈದ್ಯಕೀಯ, ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ! ವಿ.ಎಸ್. ಆಚಾರ್ಯರವರ ತತ್ವಾದರ್ಶಗಳು ಬಿಜೆಪಿ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿContinue reading “ಡಾ! ಮುಖರ್ಜಿ, ಡಾ! ಆಚಾರ್ಯ ತತ್ವಾದರ್ಶಗಳು ಕಾರ್ಯಕರ್ತರಿಗೆ”

Design a site like this with WordPress.com
Get started