ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಮಹಿಳಾ ಘಟಕದ ಸಂಚಾಲಕರಾಗಿ ಗೋದಾವರಿ ಮಂಜಪ್ಪ ಸುವರ್ಣ ಆಯ್ಕೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ 2023-25ನೇ ಸಾಲಿನ ಮಹಿಳಾ ಘಟಕದ ಸಂಚಾಲಕರಾಗಿ ಉಡುಪಿ-ಶಿರಿಬೀಡು ಶ್ರೀ ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಗೋದಾವರಿ ಮಂಜಪ್ಪ ಸುವರ್ಣ ಅಂಬಲಪಾಡಿ ಆಯ್ಕೆಯಾಗಿದ್ದಾರೆ. ಗೌರವ ಸಂಚಾಲಕರಾಗಿ ಶ್ರೀ ನಾರಾಯಣಗುರು ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ಉಪಾಧ್ಯಕ್ಷೆ ವಿಜಯಾ ಗೋಪಾಲ್ ಬಂಗೇರ ಪಂದುಬೆಟ್ಟು ಇವರು ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ ದೇವಕಿ ಕೆ. ಕೋಟ್ಯಾನ್ ಮತ್ತು ಜಯಂತಿ ಹರೀಶ್ (ಸಹ ಸಂಚಾಲಕರು),Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಮಹಿಳಾ ಘಟಕದ ಸಂಚಾಲಕರಾಗಿ ಗೋದಾವರಿ ಮಂಜಪ್ಪ ಸುವರ್ಣ ಆಯ್ಕೆ”

Design a site like this with WordPress.com
Get started