ಉಡುಪಿ: ಕಾಂಗ್ರೆಸ್ ದೇಶದೆಲ್ಲೆಡೆ ಕುಖ್ಯಾತರಾಗಿರುವ ಹಲವಾರು ಭ್ರಷ್ಟ ರಾಜಕೀಯ ಮುಖಂಡರನ್ನು ಬೆಂಗಳೂರಿಗೆ ಕರೆಸಿ ನಡೆಸಿರುವ ಸ್ವಯಂ ಸ್ವಾರ್ಥದ ರಾಜಕೀಯ ಸಮಾವೇಶಕ್ಕೆ ಸರಕಾರದ ಐಎಎಸ್ ಅಧಿಕಾರಿಗಳನ್ನು ನಿಯಮ ಬಾಹೀರವಾಗಿ ಬಳಸಿರುವ ಕ್ರಮದ ಕುರಿತು ವಿವರಣೆ ಕೇಳಿದ್ದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆಂಬ ನೆಪವೊಡ್ಡಿ ಸರ್ವಾಧಿಕಾರಿ ಧೋರಣೆಯಿಂದ ಸದನದಿಂದ ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಹಾಗೂ ಈ ಬಾರಿಯ ಪ್ರಥಮ ಅಧಿವೇಶನದಲ್ಲೇ ನಡೆದ ಈ ಘಟನೆ ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ; ಬಿಜೆಪಿ ಶಾಸಕರ ಅಮಾನತು ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕುಯಿಲಾಡಿ”
Daily Archives: July 20, 2023
ಬಿಜೆಪಿ ಶಾಸಕರ ಅಮಾನತು ಮೂಲಕ ವಿಪಕ್ಷಗಳನ್ನು ಹತ್ತಿಕ್ಕಲು ಸ್ಪೀಕರ್ ಅಧಿಕಾರ ದುರ್ಬಳಕೆ ಮಾಡಿದ ಕಾಂಗ್ರೆಸ್ : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್
ಉಡುಪಿ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಾಯೋಜಿತ ಹೊರ ರಾಜ್ಯಗಳ ಕಳಂಕಿತ ರಾಜಕಾರಿಣಿಗಳ ಸಮಾವೇಶಕ್ಕೆ ರಾಜ್ಯದ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ಶಿಷ್ಟಾಚಾರ ಉಲ್ಲಂಘಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತುಗೊಳಿಸುವ ಮೂಲಕ ಕಾಂಗ್ರೆಸ್ ವಿಪಕ್ಷಗಳನ್ನು ಹತ್ತಿಕ್ಕಲು ಸ್ಪೀಕರ್ ಸ್ಥಾನದ ಅಧಿಕಾರವನ್ನು ದುರ್ಬಳಕೆ ಮಾಡಿರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ತಮ್ಮ ಹುಳುಕನ್ನು ಮುಚ್ಚಿಹಾಕಲು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುವ ಜೊತೆಗೆContinue reading “ಬಿಜೆಪಿ ಶಾಸಕರ ಅಮಾನತು ಮೂಲಕ ವಿಪಕ್ಷಗಳನ್ನು ಹತ್ತಿಕ್ಕಲು ಸ್ಪೀಕರ್ ಅಧಿಕಾರ ದುರ್ಬಳಕೆ ಮಾಡಿದ ಕಾಂಗ್ರೆಸ್ : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್”