ರಾಜ್ಯ ಸರಕಾರದ ಸಂವಿಧಾನ ವಿರೋಧಿ, ಜನ ವಿರೋಧಿ, ಸರ್ವಾಧಿಕಾರಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ಉಡುಪಿ: ಜನತೆಗೆ ಆಮಿಷವನ್ನು ಒಡ್ಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಗ್ಯಾರಂಟಿಗಳನ್ನು ಮರೆತು ಜನರ ಗಮನವನ್ನು ಬೇರೆಡೆಗೆ ಒಯ್ಯಲು ವಿವಿಧ ಜನ ವಿರೋಧಿ, ಸಂವಿಧಾನ ವಿರೋಧಿ ಕಾರ್ಯಗಳಲ್ಲಿ ತೊಡಗಿದೆ. ಇದರ ಭಾಗವಾಗಿ ವಿಧಾನಸಭೆಯಲ್ಲಿ ಉಪ ಸಭಾಪತಿಯವರ ಎದುರು ಪೇಪರ್ ಹರಿದು ಎಸೆದ ಕಾರಣಕ್ಕೆ ಸ್ಪೀಕರ್ ರವರು ಸರ್ವಾಧಿಕಾರಿ ಧೋರಣೆ ತಳೆದು ಬಿಜೆಪಿಯ 10 ಮಂದಿ ಶಾಸಕರನ್ನು ಅಸಾಂವಿಧಾನಿಕ ರೀತಿಯಲ್ಲಿ ಸದನದಿಂದ ಅಮಾನತುಗೊಳಿಸಿರುವುದುContinue reading “ರಾಜ್ಯದಲ್ಲಿ ಹಿಟ್ಲರ್ ಮಾದರಿಯ ನಿರಂಕುಶ ಆಡಳಿತದಿಂದ ಕರಾಳ ಭವಿಷ್ಯ ನಿಶ್ಚಿತ; ಬಂಧಿತ ಭಯೋತ್ಪಾದಕರ ತನಿಖೆಯನ್ನು ಎನ್ಐಎ ಗೆ ಹಸ್ತಾಂತರಿಸಿ: ಕುಯಿಲಾಡಿ ಸುರೇಶ್ ನಾಯಕ್”