ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ರೆಕಾರ್ಡಿಂಗ್ ಪ್ರಕರಣದ ಪ್ರತಿಭಟನಾ ಸಭೆಗೆ ಕಾಪುವಿನಿಂದ ಒಂದು ಸಾವಿರ ಜನ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತ್ರತ್ವದಲ್ಲಿ ನಾಳೆ ಜು.28 ರಂದು ಶುಕ್ರವಾರ ನಡೆಯುವ ಪ್ರತಿಭಟನಾ ಸಭೆಯಲ್ಲಿ ಕಾಪುವಿನಿಂದ ಕನಿಷ್ಠ ಒಂದು ಸಾವಿರ ಜನ‌ ಭಾಗವಹಿಸಲಿರುವರು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಉಡುಪಿಯ ಖಾಸಗಿ‌ ಕಾಲೇಜಿನಲ್ಲಿ ನಡೆದ ಈ ಘಟನೆ ಅತ್ಯಂತ ಕಳವಳಕಾರಿಯಾಗಿದ್ದು ಅವರ ಜೆಹಾದಿ ಮಾನಸಿಕತೆಯಿಂದ ಮುಂದೆ ಪ್ರತಿಯೊಬ್ಬ ಮನೆಯವರೂ ತಮ್ಮ ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಲು ಅಂಜುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಆ ವಿಡಿಯೋ‌ ಡಿಲಿಟ್ ಮಾಡಲಾಗಿದೆ ಎನ್ನುವContinue reading “ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ರೆಕಾರ್ಡಿಂಗ್ ಪ್ರಕರಣದ ಪ್ರತಿಭಟನಾ ಸಭೆಗೆ ಕಾಪುವಿನಿಂದ ಒಂದು ಸಾವಿರ ಜನ”

ಗಲಭೆ ಪ್ರಕರಣದ ಕೇಸ್ ವಾಪಸ್ ಪಡೆಯಲು ಉತ್ಸುಕವಾಗಿರುವ ಗೃಹ ಇಲಾಖೆ ಉಡುಪಿಯ ಗಂಭೀರ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಯಾಕೆ ಮಹತ್ವ ನೀಡುತ್ತಿಲ್ಲ: ನಯನಾ ಗಣೇಶ್

ಉಡುಪಿ: ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ಗಳನ್ನು ಹಿಂಪಡೆಯುವ ಪ್ರಸ್ತಾಪದ ಬಗ್ಗೆ ಉತ್ಸುಕತೆ ತೋರುವ ರಾಜ್ಯ ಗೃಹ ಇಲಾಖೆ ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯ ಖಾಸಗಿ ವೀಡಿಯೋ ಚಿತ್ರೀಕರಣದ ಪ್ರಕರಣದ ತನಿಖೆಯ ಬಗ್ಗೆ ಯಾಕೆ ಮಹತ್ವ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪ್ರಶ್ನಿಸಿದ್ದಾರೆ. ಈ ಗಂಭೀರ ಪ್ರಕರಣವು ರಾಜ್ಯದೆಲ್ಲೆಡೆ ಕೋಲಾಹಲ ಸೃಷ್ಟಿಸಿದ್ದು, ಸದ್ರಿ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿContinue reading “ಗಲಭೆ ಪ್ರಕರಣದ ಕೇಸ್ ವಾಪಸ್ ಪಡೆಯಲು ಉತ್ಸುಕವಾಗಿರುವ ಗೃಹ ಇಲಾಖೆ ಉಡುಪಿಯ ಗಂಭೀರ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಯಾಕೆ ಮಹತ್ವ ನೀಡುತ್ತಿಲ್ಲ: ನಯನಾ ಗಣೇಶ್”

Design a site like this with WordPress.com
Get started