ಉಡುಪಿಯ ಪ್ರಕರಣವನ್ನು ಮುಚ್ಚಿಹಾಕಲು ಜಿಲ್ಲಾ ಕಾಂಗ್ರೆಸ್ ಹುನ್ನಾರ : ಕುಯಿಲಾಡಿ

ಉಡುಪಿಯ ಖಾಸಗಿ ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ಖಾಸಗಿ ವೀಡಿಯೋ ಚಿತ್ರೀಕರಣದ ಗಂಭೀರ ಪ್ರಕರಣವನ್ನು ಮುಚ್ಚಿ ಹಾಕಲು ಉಡುಪಿ ಜಿಲ್ಲಾ ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆರೋಪಿಸಿದ್ದಾರೆ. ಉಡುಪಿಯಲ್ಲಿ ನಡೆದ ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ಭುಗಿಲೆದ್ದಾರೂ ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಸಹಿತ ಕಾಂಗ್ರೆಸ್ ಮುಖಂಡರು ಮಾತ್ರ ಏನೂ ನಡೆದೇContinue reading “ಉಡುಪಿಯ ಪ್ರಕರಣವನ್ನು ಮುಚ್ಚಿಹಾಕಲು ಜಿಲ್ಲಾ ಕಾಂಗ್ರೆಸ್ ಹುನ್ನಾರ : ಕುಯಿಲಾಡಿ”

Design a site like this with WordPress.com
Get started