ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್(ರಿ ) ಇದರ ಕಾರ್ಯಕ್ಷೇತ್ರಕ್ಕೆ ಒಳಪಟ್ಟಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ವ್ಯಾಪ್ತಿಯ ಉಡುಪಿ, ಬ್ರಹ್ಮಾವರ, ಕಾಪು ತಾಲೂಕುಗಳನ್ನೊಳಗೊಂಡ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ 2023-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆಯಾಗಿದ್ದಾರೆ. ಸತ್ಯಾನಂದ ನಾಯಕ್ ರವರು ಕಳೆದ 20 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪರ್ಕದಲ್ಲಿದ್ದು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ, ತಾಲೂಕು ಸಮಿತಿ ಸದಸ್ಯರಾಗಿ, ಜಿಲ್ಲಾ ಸಮಿತಿContinue reading “ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆ”
Monthly Archives: July 2023
ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆ
ಉಡುಪಿ: ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಒಬಿಸಿ ಮೋರ್ಚಾ ಪ್ರಸಕ್ತ ಅವಧಿಯಲ್ಲಿ ಅತ್ಯುತ್ತಮ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಿದೆ. ವಿಧಾನಸಭಾ ಚುನಾವಣೆಯ ಗೆಲುವಿನಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಮತವು ನಿರ್ಣಾಯಕ ಪಾತ್ರ ವಹಿಸಿದೆ. ಚುನಾವಣಾ ಗೆಲುವಿಗೆ ಶ್ರಮಿಸಿದ ಒಬಿಸಿ ಮೋರ್ಚಾ ಹಾಗೂContinue reading “ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆ”